Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ ಮೈನ್ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ..!!

Dhrishya News by Dhrishya News
23/08/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾರ್ಯಕ್ರಮ ಇಲ್ಲಿ ಬುಧವಾರದಂದು ದಾನಿಗಳ ವಿವಿಧ ಸವಲತ್ತುಗಳ ವಿತರಣ ಸಮಾರಂಭ ನಡೆಯಿತು. ರೋಟರಿ ಕ್ಲಬ್ ಕಾರ್ಕಳದ ವತಿಯಿಂದ ಶಾಲೆಯ ನಲಿ ಕಲಿ ತರಗತಿ ಮೂರು ಟೇಬಲ್ ಹಾಗೂ 20 ಕುರ್ಚಿಗಳು ಬಾಲಾಜಿ ಜುವೆಲ್ಲರ್ಸ್ ಕಾರ್ಕಳದ ಮಾಲಕರಾದ ಪ್ರಭಾಕರ್ ಪಾಟೀಲ್ ಹಾಗೂ ಶ್ರೀಮತಿ ಶರ್ಮಿಳ ಸಿಂಧೆ ದಂಪತಿಗಳು ಧ್ವನಿವರ್ಧಕ ಮತ್ತು ಮೈಕ್ ಶಾಲಾ ಹಳೆ ವಿದ್ಯಾರ್ಥಿ ಕೆ ಕಮಲಾಕ್ಷ ಕಾಮತ್ ವರಿಂದ ಶಾಲಾ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅತಿಥಿಗಳಾದ ರೋ ಜಾನ್ ಡಿ.ಸಿಲ್ವಾ ಮಾತನಾಡಿ ಶಾಲೆಗಳಿಗೆ ನೀಡಿದ ದಾನ ದೇವರಿಗೆ ಸಲ್ಲುತ್ತದೆ. ಶಾಲೆಯ ಅಭಿವೃದ್ಧಿಯಲ್ಲಿ ರೋಟರಿ ಸಂಸ್ಥೆ ಸದಾ ಸಾಕಾರ ನೀಡುತ್ತದೆ ಎಂದು ಆಶ್ವಾಸನೆ ನೀಡಿದರು. ಮುಖ್ಯ ಅತಿಥಿಗಳಾದ ಜನಾರ್ಧನ್ ಇಡ್ಯಾ ಮಾತನಾಡಿ ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು ಮಕ್ಕಳಲ್ಲಿ ಭಾಷಾ ಕೌಶಲ್ಯವನ್ನು ಬೆಳೆಸುವಲ್ಲಿ ಹೆಚ್ಚಿನ ಗಮನವನ್ನು ನೀಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷರಾದ ಕೆ .ಕೆ. ಕಾಮತ್ ಮಾತನಾಡಿ ಶಾಲೆಗೆ ಮಾಡಿದ ಸೇವೆ ದೇವರ ಸೇವೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಶಿಸ್ತು ಸಂಸ್ಕಾರ ಆಚಾರ ವಿಚಾರಗಳನ್ನು ಮೈಗೂಡಿಸಬೇಕು ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶೋಭಾ, ರೋಟರಿ ಕ್ಲಬ್ ಕಾರ್ಯದರ್ಶಿ ಮಧುಕರಿ ಹೆಗ್ಡೆ, ಬಾಲಾಜಿ ಜುವೆಲ್ಲರ್ಸ್ ಮಾಲಕರದ ಪ್ರಭಾಕರ್ ಪಾಟೀಲ್, ಶಿಕ್ಷಣ ಸಂಯೋಜಕರಾದ ಬಾಲಕೃಷ್ಣ ನಾಯಕ್, ಸಿ. ಆರ್. ಪಿ ಸಾಣೂರು ಕ್ಲಸ್ಟರ್ ಜ್ಯೋತಿ ನಾಯಕ್, ಸಿ ಆರ್ ಪಿ ಜಯಂತಿ ನಗರ ಕ್ಲಸ್ಟರ್ ಶ್ರೀಮತಿ ಪ್ರೇಮ ವೇದಿಕೆಯಲ್ಲಿ ಉಪಸ್ಥಿತರಿದ್ದರು .

ಸಹ ಶಿಕ್ಷಕಿ ಶಶಿಕಲಾ ಸ್ವಾಗತಿಸಿ ಮುಖ್ಯ ಶಿಕ್ಷಕಿ ಪ್ರತಿಮ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ಶಶಿಕಲಾ ಸ್ವಾಗತಿಸಿ, ಶಿಕ್ಷಕಿ ಗ್ರೇಸ್ ವಜ್ರಾವತಿ ಧನ್ಯವಾದವಿತ್ತರು. ಗೌರವ ಶಿಕ್ಷಕಿ ಮಧುಶ್ರೀ ಕಾರ್ಯಕ್ರಮ ನಿರೂಪಿಸಿದರು

Previous Post

ಉಡುಪಿ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ..!!

Next Post

ಬನ್ನಂಜೆ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆಪ್ಟೆಂಬರ್ 06 ಬುಧವಾರ “ಮುದ್ದು ಕೃಷ್ಣ ಸ್ಪರ್ಧೆ”

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬನ್ನಂಜೆ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆಪ್ಟೆಂಬರ್ 06 ಬುಧವಾರ "ಮುದ್ದು ಕೃಷ್ಣ ಸ್ಪರ್ಧೆ"

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026

Recent News

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026