Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಡಾ.ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ ಆಗಸ್ಟ್ 29ರಂದು ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ..!!

ಆಸ್ಟಿಯೊಪೊರೋಸಿಸ್ ಕಾಯಿಲೆಯನ್ನು ತಡೆಯಲು ಮೂಳೆ ಸಾಂದ್ರತೆ ಪರೀಕ್ಷೆ ಅಗತ್ಯ ಎಂದು ತಜ್ಞರ ಅಭಿಪ್ರಾಯ

Dhrishya News by Dhrishya News
27/08/2023
in ಮುಖಪುಟ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ: “ಆಸ್ಟಿಯೊಪೊರೋಸಿಸ್” ಅಂದರೆ ಮೂಳೆ ತೆಳುವಾಗಿ ಮತ್ತು ದುರ್ಬಲವಾಗಿ ಮೂಳೆ ಮುರಿತಕ್ಕೆ ಕಾರಣವಾಗುವ ಒಂದು ಸದ್ದಿಲ್ಲದ ಸ್ಥಿತಿ. ದೇಹವು ಹೊಸ ಮೂಳೆಗಳ ರಚನೆ ರೂಪಿಸಲು ವಿಫಲವಾದರೆ ಅಥವಾ ಹಳೆಯ ಮೂಳೆಗಳು ಹೆಚ್ಚಿನ ಸಂಖ್ಯಯಲ್ಲಿ ನಾಶವಾದರೆ ಈ ರೋಗವು ಸಂಭವಿಸುತ್ತದೆ. ಈ ರೋಗವು ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದೆ, ಆದರೆ ಮಾಹಿತಿಯ ಕೊರತೆಯ ಕಾರಣದಿಂದಾಗಿ ಚಿಕಿತ್ಸೆ ತೆಗೆದುಕೊಳ್ಳುವುದಿಲ್ಲ ಎನ್ನುವುದು ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಉಡುಪಿಯ ಮೂಳೆ ವಿಭಾಗದ ಮುಖ್ಯಸ್ಥರಾದ ಡಾ. ರಾಜಾರಮ್ ಪೈ ಅವರ ಅಭಿಪ್ರಾಯ.

 

ಆಸ್ಟಿಯೊಪೊರೋಸಿಸ್ ಪರೀಕ್ಷೆಯನ್ನು ದೇಹದ ಮೇಲೆ ಯಾವುದೇ ಗಾಯವಿಲ್ಲದೇ ಅತ್ಯಂತ ಸುಲಭದಲ್ಲಿ ಕಂಡು ಹಿಡಿಯುವ ವಿಧಾನವೇ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷೆ. ಪರೀಕ್ಷೆಯ ನಂತರ ತಜ್ಞರು ರೋಗ ನಿರ್ಣಯ ಮಾಡಿ, ಸಲಹೆಗಳನ್ನು ನೀಡುತ್ತಾರೆ. ಮಹಿಳೆಯರು ಅದರಲ್ಲೂ 50 ವರ್ಷ ದಾಟಿದವರು ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷೆಯನ್ನು ಖಡ್ಡಾಯವಾಗಿ ಮಾಡಿಸಿಕೊಳ್ಳಬೇಕು.

 

ಡಾ ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್ ಅವರು, ಆಸ್ಪತ್ರೆಯ ಮೂಳೆ ವಿಭಾಗದಲ್ಲಿ ಮಂಗಳವಾರ, 29ನೇ ಆಗಸ್ಟ್ 2023 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರವನ್ನು ಏರ್ಪಡಿಸಲಾಗಿದೆ. 40 ವರ್ಷ ದಾಟಿದವರು ಈ ಒಂದು ಶಿಬಿರಕ್ಕೆ ಅವರ ಹೆಸರನ್ನು ನೋಂದಾಯಿಸಬಹುದು. ಶಿಬಿರಕ್ಕೆ ಮೊದಲು ಬಂದವರಿಗೆ ಮತ್ತು 100 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ ಇರುವುದು. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ 0820-2526501 ಮತ್ತು ದೂರವಾಣಿ ವಿಸ್ತರಣೆ ಸಂಖ್ಯೆ 2164ಗೆ ಸಂಪರ್ಕಿಸಬಹುದು ಎಂದು ತಿಳಿಸಿ ಉಡುಪಿ ಮತ್ತು ಸುತ್ತಮುತ್ತಲಿನ ಜನರಲ್ಲಿ ಈ ಉಚಿತ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.

Previous Post

ಕಾರವಾರ : ಮನೆಯ ಮುಂದೆ ಆಟವಾಡುತ್ತಾ ಆಯ ತಪ್ಪಿ ಬಾವಿಗೆ ಬಿದ್ದ ಮಗು..!!

Next Post

ಆನ್‌ಲೈನ್‌ ಲೋನ್‌ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆನ್‌ಲೈನ್‌ ಲೋನ್‌ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved