Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಡಾ.ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯಲ್ಲಿ ಆಗಸ್ಟ್ 29ರಂದು ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ..!!

ಆಸ್ಟಿಯೊಪೊರೋಸಿಸ್ ಕಾಯಿಲೆಯನ್ನು ತಡೆಯಲು ಮೂಳೆ ಸಾಂದ್ರತೆ ಪರೀಕ್ಷೆ ಅಗತ್ಯ ಎಂದು ತಜ್ಞರ ಅಭಿಪ್ರಾಯ

Dhrishya News by Dhrishya News
27/08/2023
in ಮುಖಪುಟ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ: “ಆಸ್ಟಿಯೊಪೊರೋಸಿಸ್” ಅಂದರೆ ಮೂಳೆ ತೆಳುವಾಗಿ ಮತ್ತು ದುರ್ಬಲವಾಗಿ ಮೂಳೆ ಮುರಿತಕ್ಕೆ ಕಾರಣವಾಗುವ ಒಂದು ಸದ್ದಿಲ್ಲದ ಸ್ಥಿತಿ. ದೇಹವು ಹೊಸ ಮೂಳೆಗಳ ರಚನೆ ರೂಪಿಸಲು ವಿಫಲವಾದರೆ ಅಥವಾ ಹಳೆಯ ಮೂಳೆಗಳು ಹೆಚ್ಚಿನ ಸಂಖ್ಯಯಲ್ಲಿ ನಾಶವಾದರೆ ಈ ರೋಗವು ಸಂಭವಿಸುತ್ತದೆ. ಈ ರೋಗವು ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದೆ, ಆದರೆ ಮಾಹಿತಿಯ ಕೊರತೆಯ ಕಾರಣದಿಂದಾಗಿ ಚಿಕಿತ್ಸೆ ತೆಗೆದುಕೊಳ್ಳುವುದಿಲ್ಲ ಎನ್ನುವುದು ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಉಡುಪಿಯ ಮೂಳೆ ವಿಭಾಗದ ಮುಖ್ಯಸ್ಥರಾದ ಡಾ. ರಾಜಾರಮ್ ಪೈ ಅವರ ಅಭಿಪ್ರಾಯ.

 

ಆಸ್ಟಿಯೊಪೊರೋಸಿಸ್ ಪರೀಕ್ಷೆಯನ್ನು ದೇಹದ ಮೇಲೆ ಯಾವುದೇ ಗಾಯವಿಲ್ಲದೇ ಅತ್ಯಂತ ಸುಲಭದಲ್ಲಿ ಕಂಡು ಹಿಡಿಯುವ ವಿಧಾನವೇ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷೆ. ಪರೀಕ್ಷೆಯ ನಂತರ ತಜ್ಞರು ರೋಗ ನಿರ್ಣಯ ಮಾಡಿ, ಸಲಹೆಗಳನ್ನು ನೀಡುತ್ತಾರೆ. ಮಹಿಳೆಯರು ಅದರಲ್ಲೂ 50 ವರ್ಷ ದಾಟಿದವರು ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷೆಯನ್ನು ಖಡ್ಡಾಯವಾಗಿ ಮಾಡಿಸಿಕೊಳ್ಳಬೇಕು.

 

ಡಾ ಟಿ.ಎಂ.ಎ.ಪೈ ಆಸ್ಪತ್ರೆ ಉಡುಪಿಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್ ಅವರು, ಆಸ್ಪತ್ರೆಯ ಮೂಳೆ ವಿಭಾಗದಲ್ಲಿ ಮಂಗಳವಾರ, 29ನೇ ಆಗಸ್ಟ್ 2023 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರವನ್ನು ಏರ್ಪಡಿಸಲಾಗಿದೆ. 40 ವರ್ಷ ದಾಟಿದವರು ಈ ಒಂದು ಶಿಬಿರಕ್ಕೆ ಅವರ ಹೆಸರನ್ನು ನೋಂದಾಯಿಸಬಹುದು. ಶಿಬಿರಕ್ಕೆ ಮೊದಲು ಬಂದವರಿಗೆ ಮತ್ತು 100 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ ಇರುವುದು. ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ 0820-2526501 ಮತ್ತು ದೂರವಾಣಿ ವಿಸ್ತರಣೆ ಸಂಖ್ಯೆ 2164ಗೆ ಸಂಪರ್ಕಿಸಬಹುದು ಎಂದು ತಿಳಿಸಿ ಉಡುಪಿ ಮತ್ತು ಸುತ್ತಮುತ್ತಲಿನ ಜನರಲ್ಲಿ ಈ ಉಚಿತ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.

Previous Post

ಕಾರವಾರ : ಮನೆಯ ಮುಂದೆ ಆಟವಾಡುತ್ತಾ ಆಯ ತಪ್ಪಿ ಬಾವಿಗೆ ಬಿದ್ದ ಮಗು..!!

Next Post

ಆನ್‌ಲೈನ್‌ ಲೋನ್‌ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆನ್‌ಲೈನ್‌ ಲೋನ್‌ ಮರುಪಾವತಿಗಾಗಿ ಬಂದ ಕರೆಗಳಿಗೆ ಬೆದರಿ ವ್ಯಕ್ತಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026