Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನಾಳೆ ಆಗಸ್ಟ್​ 30 ರಕ್ಷಾ ಬಂಧನ : ಬಾಂಧವ್ಯ ಬೆಸೆಯುವ ರಾಖಿ ಸಂಭ್ರಮ..!!

Dhrishya News by Dhrishya News
29/08/2023
in ಮುಖಪುಟ, ಸುದ್ದಿಗಳು
0
0
SHARES
45
VIEWS
Share on FacebookShare on Twitter

ಉಡುಪಿ : ಸಾಂಪ್ರದಾಯಿಕವಾಗಿ, ಸಹೋದರಿಯರು ತಮ್ಮ ಸಹೋದರರ ಕೈಗೆ ರಕ್ಷಾ ಬಂಧನ ದಿನದಂದು ರಾಖಿ ಕಟ್ಟುತ್ತಾರೆ. ಒಡಹುಟ್ಟಿದವರೊಂದಿಗಿನ ಅರ್ಥಪೂರ್ಣ ಬಂಧವನ್ನು ವಾರ್ಷಿಕವಾಗಿ ಆಚರಿಸಲು ಇರುವ ಹಬ್ಬವೇ ರಕ್ಷಾ ಬಂಧನ ಅಥವಾ ರಾಖಿ ಹಬ್ಬ.


ಸಹೋದರನ ಸಂತೋಷ, ಆರೋಗ್ಯ, ಆಯಸ್ಸಿಗಾಗಿ ಸಹೋದರಿ ಬಯಸಿದರೆ, ತಮ್ಮ ಸಹೋದರಿಯರನ್ನು ಸದಾ ಕಾಲ ರಕ್ಷಿಸಲು ಮತ್ತು ಪ್ರೀತಿಸಲು ಸಹೋದರ ಭರವಸೆ ನೀಡುತ್ತಾನೆ. ಸಹೋದರಿಯ ಶ್ರೀರಕ್ಷೆ ಸಹೋದರನ ಕರ್ತವ್ಯವಾಗಿದೆ. ಇದೇ ರಕ್ಷಾ ಬಂಧನದ ಮಹತ್ವವಾಗಿದೆ. ಹಾಗೆಯೇ ಸಹೋದರಿಗೆ ಸಹೋದರ ಉಡುಗೊರೆಯನ್ನು ನೀಡುತ್ತಾನೆ.

 

ಶ್ರಾವಣ ಮಾಸದ ಹುಣ್ಣೆಮೆಯ ದಿನ ಅಂದರೆ ನೂಲು ಹುಣ್ಣಿಮೆಯ ದಿನ ರಕ್ಷಾ ಬಂಧನ ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 30 ರಂದು (ಬುಧವಾರ) ರಕ್ಷಾ ಬಂಧನ ಬಂದಿದೆ. ಭದ್ರ ಕಾಲ ಇರುವ ಕಾರಣ ಆಗಸ್ಟ್​ 30ರ ಮುಂಜಾನೆ 5.50 ರಿಂದ ಸಂಜೆ 6:03ರ ನಡುವೆ ರಾಖಿ ಕಟ್ಟಲು ಶುಭ ಮುಹೂರ್ತವಿದೆ.

ರಕ್ಷಾ ಬಂಧನದ ಇತಿಹಾಸ

ಹಿಂದೂ ಪುರಾಣದ ಪ್ರಕಾರ, ಮಹಾಭಾರತದ ಅವಧಿಯಿಂದಲೇ ರಕ್ಷಾ ಬಂಧನದ ಇತಿಹಾಸ ಆರಂಭವಾಗುತ್ತದೆ. ಆ ಸಮಯದಲ್ಲಿ ಸುದರ್ಶನ ಚಕ್ರ ತಾಗಿ ಕೃಷ್ಣನ ಕಿರುಬೆರಳಿಗೆ ಗಾಯವಾಗುತ್ತದೆ. ಆಕಸ್ಮಿಕವಾಗಿ ಆದ ಈ ಗಾಯವನ್ನು ತಪ್ಪಿಸಲು ದ್ರೌಪದಿಯು ಪ್ರಯತ್ನಿಸುತ್ತಾಳೆ. ಅದಕ್ಕಾಗಿ ಕೃಷ್ಣನ ಮಣಿಕಟ್ಟಿನ ಮೇಲೆ ಬಟ್ಟೆಯನ್ನು ಕಟ್ಟುತ್ತಾಳೆ. ಈ ಮೂಲಕ ಹೆಚ್ಚಿನ ರಕ್ತ ಹೊರಕ್ಕೆ ಹೋಗದಂತೆ ತಡೆಯುತ್ತಾಳೆ. ದ್ರೌಪದಿಯ ಈ ಕ್ರಮದಿಂದ ಕೃಷ್ಣ ತೃಪ್ತನಾಗುತ್ತಾನೆ. ದ್ರೌಪದಿಯ ಈ ಕಾಳಜಿಯನ್ನು ಜಗತ್ತು ನೆನಪಿನಲ್ಲಿಟ್ಟುಕೊಳ್ಳಬೇಕು ಎನ್ನುತ್ತಾನೆ. ಇದನ್ನು ಶ್ರೀಕೃಷ್ಣನು ರಕ್ಷಾ ಸೂತ್ರ ಎಂದು ಕರೆಯುತ್ತಾನೆ. ಮಹಾಭಾರತದಲ್ಲಿ ದುಷ್ಯಾಸನ ದ್ರೌಪದಿಯ ಸೀರೆ ಎಳೆಯುವ ಸಂದರ್ಭದಲ್ಲಿ ಶ್ರೀಕೃಷ್ಣನು ದ್ರೌಪದಿಯ ಮಾನ ಕಾಪಾಡುತ್ತಾನೆ. ಈ ಮೂಲಕ ತನಗೆ ರಕ್ಷಾ ಸೂತ್ರ ಕಟ್ಟಿದ ಸಹೋದರಿಯ ರಕ್ಷಣೆ ಮಾಡುತ್ತಾನೆ.

.

Previous Post

ಬಂಟ್ವಾಳ : ಯುವತಿ ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ : ಆರೋಪಿಯನ್ನು ವಶಕ್ಕೆ ಪೋಲೀಸರು..!!ಪಡೆದ

Next Post

ಗೃಹಬಳಕೆಯ LPG ಸಿಲಿಂಡರ್’ ಬೆಲೆ ₹200 ಇಳಿಕೆ, ಕೇಂದ್ರ ಸರ್ಕಾರ ಮಹತ್ವದ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೃಹಬಳಕೆಯ LPG ಸಿಲಿಂಡರ್' ಬೆಲೆ ₹200 ಇಳಿಕೆ, ಕೇಂದ್ರ ಸರ್ಕಾರ ಮಹತ್ವದ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

29/01/2026

Recent News

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

ಸಾವನದುರ್ಗದ ಸ್ವಯಂಭೂ ಲಕ್ಷ್ಮೀ ನರಸಿಂಹಸ್ವಾಮಿಗೆ ನವ ನರಸಿಂಹ ವಜ್ರ ಕವಚದ ಭಕ್ತಾರ್ಪಣೆ…!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved