Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ..!!

Dhrishya News by Dhrishya News
31/08/2023
in ಕರಾವಳಿ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಬ್ರಹ್ಮಶ್ರೀ ನಾರಾಯಣ ಗುರುಗಳು ಶತಶತಮಾನಗಳಿಂದ ತುಳಿತಕ್ಕೊಳಗಾದ ಮಂದಿಯ ಅಭ್ಯುದಯದ ಹರಿಕಾರ. ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ದಿಂದ ಮಾತ್ರ ಸಾಮಾಜಿಕ ಮೌಢ್ಯಗಳನ್ನು ಹೊಡೆದೋಡಿಸಲು ಸಾದ್ಯ ಎಂದ ಅವರ ವೈಜ್ಞಾನಿಕ ಚಿಂತನೆ ವರ್ಣಾಶ್ರಮ ಧರ್ಮದ ವಿರುದ್ಧವಾಗಿತ್ತು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದ್ದಾರೆ.

ಅವರು ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಕಳ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನೋತ್ಸವದಲ್ಲಿ ಮಾತಾಡುತ್ತಿದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಪ್ರಸ್ಥಾವನೆ ಗೈದು ಮಾತಾಡಿ ಅವರು ಹುಟ್ಟು ಹಾಕಿದ ಸರ್ವಧರ್ಮ ಸಮನ್ವಯತೆಯ ಹಾದಿಯಲ್ಲಿ ನಡೆಯುವುದು ನಮ್ಮೆಲ್ಕರ ಕರ್ತವ್ಯ ಆಗಿದೆ ಎಂದರು.

ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಡಿ.ಆರ್ ರಾಜು, ಡಿಸಿಸಿ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಕೆಪಿಸಿಸಿ ಕೃಷಿ ಘಟಕದ ಕಾರ್ಯದರ್ಶಿ ಉದಯ ವಿ.ಶೆಟ್ಟಿ, ಮಾಜಿ ಪುರಸಭಾಧ್ಯಕ್ಷ ಸುಭಿತ್ ಕುಮಾರ್,ಕುಕ್ಕುಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ ಸಂತೋಷ್, ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದಾ ರಾವ್, ಬ್ಲಾಕ್ ಉಪಾಧ್ಯಕ್ಷ ಜೋಜ್೯ ಕ್ಯಾಸಲೀನೋ, ಪುರಸಭಾ ಸದಸ್ಯ ಸೀತಾರಾಮ್ ರಾವ್, ಪಂಚಾಯತ್ ಸದಸ್ಯ ವಿಶ್ವನಾಥ ಭಂಡಾರಿ, ಪಂಚಾಯತ್ ಸದಸ್ಯ ಅನಿಲ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸುನೀಲ್ ಕೋಟ್ಯಾನ್, ಸುನೀಲ್ ಭಂಡಾರಿ, ಐವಾನ್ ಮಿರಾಂದ, ರಾಘವ ದೇವಾಡಿಗ, ಪ್ರಕಾಶ ಆಚಾರ್ಯ, ಪ್ರವೀಣ್ ಸುವರ್ಣ, ಮಹಿಳಾ ಕಾರ್ಯದರ್ಶಿ ಶೋಭಾ, ಆಶಾ ಶೆಟ್ಟಿ,ಯಶೋಧ ಆಚಾರ್ಯ, ಜೋಕಿಮ್ ಪಿಂಟೋ, ದೀಪಕ್, ಸತೀಷ್ ರಾವ್, ಪ್ರವೀಣ್ ಮಾಭಿಯಾನ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಅನಿತಾ ಡಿಸೋಜ ವಂದನಾರ್ಪಣೆ ಗೈದರು.

Previous Post

ಅತ್ತೂರು ಸಂತ ಲಾರೆನ್ಸ್ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ‌..!!

Next Post

ಮೈಸೂರು : ನಾಳೆ ದಸರಾ ಆನೆಗಳ “ಗಜಪಯಣ ಶುರು” : 2 ಸಾವಿರ ಜನರಿಗೆ ಊಟದ ವ್ಯವಸ್ಥೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೈಸೂರು : ನಾಳೆ ದಸರಾ ಆನೆಗಳ "ಗಜಪಯಣ ಶುರು" : 2 ಸಾವಿರ ಜನರಿಗೆ ಊಟದ ವ್ಯವಸ್ಥೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026