Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ತುಳುಕೂಟದ ನೂತನ ಅಧ್ಯಕ್ಷರಾಗಿ ಜಯಕರ್ ಶೆಟ್ಟಿ ಇಂದ್ರಾಳಿ ಪುನರ್ ಆಯ್ಕೆ..!!

Dhrishya News by Dhrishya News
09/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ : ತುಳುಕೂಟ ಉಡುಪಿ ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ.

ಉಡುಪಿ ನಗರದ ಜಗನ್ನಾಥ ಸಭಾಭವನದಲ್ಲಿ ನಡೆದ ತುಳು ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

 

ಸ್ಥಾಪಕಾಧ್ಯಕ್ಷರಾಗಿ ಡಾ.ಭಾಸ್ಕರಾನಂದ ಕುಮಾರ್, ಉಪಾಧ್ಯಕ್ಷರಾಗಿ ಭುವನ ಪ್ರಸಾದ ಹೆಗ್ಡೆ, ಮನೋರಮ ಎಸ್.ಶೆಟ್ಟಿ. ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಕಿದಿಯೂರ್, ಜತೆ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ ಮೂಡ ನಿಡಂಬೂರು, ರಶ್ಮೀ ರಮೇಶ್ ಶೆಣೈ, ಸಂತೋಷ್ ಕುಮಾರ್, ಕೋಶಾಧಿಕಾರಿ ಯಾಗಿ ಚೈತನ್ಯ ಎಂ.ಜಿ., ಸಂಘಟನಾ ಕಾರ್ಯದರ್ಶಿ ಗಳಾಗಿ ಲಕ್ಷೀಕಾಂತ್ ಬೆಸ್ಕೂರ್, ದಿವಾಕರ್ ಸನಿಲ್, ಮನೋಹರ್ ಶೆಟ್ಟಿ ತೋನ್ಸೆ, ಸರೋಜ ಯಶ್ವಂತ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಸದಾಶಿವ ಭಟ್ ಆಯ್ಕೆಯಾದರು.

 

ತುಳು ಮಿನದನ ಸಂಚಾಲಕರಾಗಿ ಡಾ.ಯಾದವ ವಿ.ಕರ್ಕೇರ, ಕೆಮ್ತೂರು ನಾಟಕ ಪ್ರಶಸ್ತಿ ಸಂಚಾಲಕರಾಗಿ ಪ್ರಭಾಕರ ಭಂಡಾರಿ, ನಿಟ್ಟೂರು ತುಳು ಭಾವಗೀತೆ ಸ್ಪರ್ಧೆ ಸಂಚಾಲಕರಾಗಿ ಜಯರಾವ್ ಶೆಟ್ಟಿಗಾರ್ ಎಂ., ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಂಚಾಲಕರಾಗಿ ತಾರಾ ಉಮೇಶ್ ಆಚಾರ್ಯ, ಮದರಂಗಿದ ರಂಗ್ ಸ್ಪರ್ಧೆ ಸಂಚಾಲಕರಾಗಿ ಯಶೋಧಾ ಕೇಶವ್, ಆಟಿದ ಲೇಸ್ ಸಂಚಾಲಕರಾಗಿ ವಿದ್ಯಾ ಸರಸ್ವತಿ, ಆಟಿದ ಕಷಾಯ ಸಂಚಾಲಕರಾಗಿ ರತ್ನಾಕರ ಇಂದ್ರಾಳಿ, ಸೋನದ ಸೇಸೆ ಸಂಚಾಲಕರಾಗಿ ವೇದಾವತಿ ಶೆಟ್ಟಿ, ತುಳುವೆರೆ ಗೊಬ್ಬುಲು ಸಂಚಾಲಕರಾಗಿ ಮೊಹಮ್ಮದ್ ಮೌಲಾ, ತುಳುವ ನಡಕೆ ಸಂಚಾಲಕರಾಗಿ ದಯಾನಂದ ಡಿ., ತುಳು ಪಠ್ಯಸಂಚಾಲಕರಾಗಿ ವಿಶ್ವನಾಥ ಬಾಯಿರಿ, ಮಾಧ್ಯಮ ಸಂಚಾಲಕರಾಗಿ ಭಾರತಿ ಟಿ.ಕೆ., ಕಾರ್ಯಕಾರಿ ಸಮಿತಿ ಸದಸ್ಯರಾಗಿ ಯು.ಜೆ.ದೇವಾಡಿಗ, ಜ್ಯೋತಿ ಎಸ್.ದೇವಾಡಿಗ, ಶೇಖರ್ ಕಲ್ಮಾಡಿ, ಪ್ರಕಾಶ್ ಸುವರ್ಣ ಕಟಪಾಡಿ, ಉದಯಕುಮಾರ್ ಶೆಟ್ಟಿ, ಪ್ರಸನ್ನ ಕುಮಾರ್, ಗಣೇಶ್ ಕೋಟ್ಯಾನ್, ಸಂಧ್ಯಾ ಉದ್, ಪ್ರಭಾವತಿ ವಿ., ಅಶೋಕ್ ಶೆಟ್ಟಿ ಕೆ., ವಿವೇಕಾನಂದ ಎನ್., ಪೂರ್ಣಿಮ ಸುದರ್ಶನ್, ಜಯಶ್ರೀ ಬಿ., ಸುಮಾಲಿನಿ ದಯಾನಂದ್, ವಿ.ಎಸ್.ಉಮ್ಮರ್, ಶಿಲ್ಪಾಜೋಷಿ, ರೂಪಾ ಆಚಾರ್ಯ,ಗೌರವ ಸಲಹೆಗಾರರಾಗಿ ವಿಶ್ವನಾಥ ಶೆಣೈ ಉಡುಪಿ, ಬನ್ನಂಜೆ ಬಾಬು ಅಮೀನ್, ಮುರಳೀಧರ ಉಪಾಧ್ಯಾಯ, ಡಾ.ಗಣನಾಥ ಎಕ್ಕಾರ್, ಎಸ್.ವಿ.ಭಟ್, ಪುರುಷೋತ್ತಮ ಶೆಟ್ಟಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Previous Post

ಹುಲಿವೇಷ ಸ್ಪರ್ಧೆ : ವಿಜೇತರಿಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಬಹುಮಾನ ವಿತರಣೆ..!!

Next Post

ಉಡುಪಿ – ಮಣಿಪಾಲ – ಹಿರಿಯಡಕ – ಪೆರ್ಡೂರು – ಮುಖ್ಯ ರಸ್ತೆ ಕಾಮಗಾರಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪರಿಶೀಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ - ಮಣಿಪಾಲ - ಹಿರಿಯಡಕ - ಪೆರ್ಡೂರು - ಮುಖ್ಯ ರಸ್ತೆ ಕಾಮಗಾರಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪರಿಶೀಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026