Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ವಿಚಾರವಾಗಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ  ಭಾಗವಹಿಸುತ್ತೇವೆ- ಶುಭದರಾವ್..!!

Dhrishya News by Dhrishya News
12/09/2023
in ಕರಾವಳಿ, ಸುದ್ದಿಗಳು
0
0
SHARES
37
VIEWS
Share on FacebookShare on Twitter

ಕಾರ್ಕಳ : ಚುನಾವಣಾ ಪೂರ್ವದಲ್ಲಿ ಶಾಸಕ ಸುನೀಲ್ ಕುಮಾರ್ ಮುತುವರ್ಜಿಯಲ್ಲಿ ನಿರ್ಮಾಣವಾಗಿರುವ ಪರಶುರಾಮನ ಥೀಮ್ ಪಾರ್ಕ್ ಹಲವು ಗೊಂದಲಗಳಿಗೆ ಕಾರಣವಾಗಿವೆ, ಕಂಚಿನದ್ದು ಎಂದು ಸ್ಥಾಪಿಸಲಾದ ಪರಶುರಾಮನ ಪ್ರತಿಮೆಯ ಬಗ್ಗೆ ಹಲವಾರು ಸಂಶಯಗಳಿದ್ದು ಸತ್ಯ ಏನು ಎಂದು ತಿಳಿಯುವ ಪ್ರಯತ್ನವಾಗಬೇಕಿದೆ, ಹಾಗಾಗಿ ಈ ವಿಚಾರವಾಗಿ ಸೆಪ್ಟೆಂಬರ್ 23 ರಂದು ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ನಾವೂ ಭಾಗವಹಿಸುತ್ತೇವೆ ನಮಗೂ ಥೀಮ್ ಪಾರ್ಕಿನ ವಿಚಾರವಾಗಿ ಮಾತನಾಡಲು ಅವಕಾಶ ನೀಡಬೇಕು, ಅಂದೇ ಮೂರ್ತಿಯ ನೈಜ್ಯತೆಯ ಬಗ್ಗೆ ಸತ್ಯಾಸತ್ಯತೆ ಬಹಿರಂಗವಾಗಿ ಗೊಂದಲ ನಿವಾರಣೆಯಾಗಲಿ ಎಂದು ಶುಭದರಾವ್ ಆಗ್ರಹಿಸಿದ್ದಾರೆ

 

ಕಾಂಗ್ರೇಸ್ ಥೀಮ್ ಪಾರ್ಕ್ ಬಗ್ಗೆ ಯಾವತ್ತೂ ವಿರೋದ ಮಾಡಲಿಲ್ಲ ಮಾಡುವುದೂ ಇಲ್ಲ, ನಮ್ಮ ಆಗ್ರಹ ಕೇವಲ ಪ್ರತಿಮೆ ಯಾವುದರಿಂದ ಮಾಡಲಾಗಿದೆ ಎನ್ನುವ ಬಗ್ಗೆ. ಪ್ರತಿಮೆಯ ಬಗ್ಗೆ ಸಂಶಯ ಬಂದಾಗ ಪ್ರಶ್ನಿಸುವುದು ನಮ್ಮ ಕರ್ತವ್ಯ ಯಾಕೆಂದರೆ ಅಲ್ಲಿ ವಿನಿಯೋಗವಾಗಿದ್ದು ಜನರ ತೆರಿಗೆ ಹಣ, ಪರಶುರಾಮನ ಕಂಚಿನ ಪ್ರತಿಮೆ ಎಂದು ನಂಬಿಸಿ ಬೇರೆಯೆ ವಸ್ತುವಿನಿಂದ ಪ್ರತಿಮೆ ಮಾಡಿದ್ದರ ಪರಿಣಾಮ ಇಷ್ಟೇಲ್ಲ ಗೊಂದಲಕ್ಕೆ ಕಾರಣವಾಗಿದೆ. ಇದು ದೇಶದಲ್ಲೇ ಪ್ರಥಮ ತನ್ನ ಸರಕಾರವಿದ್ದರೂ ಪಾರ್ಕ್ ನಿರ್ಮಾಣಕ್ಕೆ ಜಾಮೀನು ಕಾದಿರಿಸದೆ ಅದರ ವಿರುದ್ಧವೇ ಆದೇಶ ಹೊರಡಿಸಲಾಗಿದೆ, ಅಂದು ಮೌನವಿದ್ದ ಶಾಸಕರು ಇಂದು ಮೈ ಪರಚಿಕೊಳ್ಳುತ್ತಿದ್ದಾರೆ, ತನ್ನ ಮುತುರ್ವಜಿಯಲ್ಲಿ ಪ್ರತಿಷ್ಠಾಪಿಸಿದ ಪ್ರತಿಮೆ ಕಂಚಿನಿಂದಲೇ ಮಾಡಲಾಗಿದೆ ಎಂದು ಹೇಳುವ ದೈರ್ಯ ತೋರದ ಶಾಸಕರು ಈ ಎಲ್ಲಾ ಗೊಂದಲಗಳಿಗೆ ಕಾರಣವಾಗಿದ್ದಾರೆ, ರಾಜಕೀಯ ಪ್ರಚಾರಕ್ಕಾಗಿ ನಕಲಿ ಮೂರ್ತಿ ಸ್ಥಾಪಿಸಿದ ಅವರಿಗೆ ನನ್ನ ದಿಕ್ಕಾರವಿದೆ ಎಂದರು.

ಥೀಮ್ ಪಾರ್ಕ್ ಪರವಾಗಿ ಪ್ರತಿಭಟಿಸುವ ಮತ್ತು ಈ ಬಗ್ಗೆ ಹೇಳಿಕೆ ನೀಡುವ ನಾಯಕರು ವಿಷಯಾಂತರ ಮಾಡದೆ ಮೂರ್ತಿಯ ಅಸಲಿಯತೆಯ ಬಗ್ಗೆ ಮೊದಲು ತಿಳಿದುಕೊಂಡು ಮಾತನಾಡಲಿ, ಒಬ್ಬ ವ್ಯಕ್ತಿಯ ರಾಜಕೀಯ ತೆವಲಿಗೆ ಇಡೀ ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ನಿಲ್ಲಲಿ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags: #karkala#ಕಾಂಗ್ರೆಸ್ #ಬಿಜೆಪಿ
Previous Post

ಕರ್ನಾಟಕ ರಕ್ಷಣಾ ವೇದಿಕೆ.(ರಿ ).ಉಡುಪಿ ಜಿಲ್ಲಾ ಘಟಕದ ವತಿಯಿಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಭೇಟಿ..!!

Next Post

ಉಡುಪಿ : ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಪಾದಾಚಾರಿ ಯುವಕನ ರಕ್ಷಣೆ : ಜಿಲ್ಲಾಸ್ಪತ್ರೆಗೆ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಪಾದಾಚಾರಿ ಯುವಕನ ರಕ್ಷಣೆ : ಜಿಲ್ಲಾಸ್ಪತ್ರೆಗೆ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved