Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಗಣೇಶ ಚತುರ್ಥಿಗೆ ಸೆಪ್ಟೆಂಬರ್ 19 ಸಾರ್ವರ್ತ್ರಿಕ ರಜೆಯನ್ನು ಘೋಷಿಸಬೇಕಾಗಿ ವಿಶ್ವ ಹಿಂದೂ ಪರಿಷದ್ ಆಗ್ರಹ..!!

Dhrishya News by Dhrishya News
12/09/2023
in ಕರಾವಳಿ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಮಂಗಳೂರು : ಗಣೇಶ ಚತುರ್ಥಿ ಹಬ್ಬಕ್ಕೆ ಈ ವರ್ಷದ ಸರಕಾರಿ ರಜೆಗಳ ಪಟ್ಟಿಯಲ್ಲಿ ಸೆಪ್ಟೆಂಬರ್ 18 ರಂದು ರಜೆ ಘೋಷಿಸಿದ್ದು, ಇಡೀ ವಿಶ್ವದ ಹಿಂದುಗಳ ಅತ್ಯಂತ ಪ್ರಮುಖ ಹಬ್ಬ ಗಣೇಶ ಚತುರ್ಥಿ ಹಬ್ಬವನ್ನು ಸೆಪ್ಟೆಂಬರ್ 19 ರಂದು ಆಚರಿಸಲಿರುವ ಕಾರಣ ಅದೇ ದಿನ ರಜೆಯನ್ನು ನೀಡಲು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ವಿಶ್ವ ಹಿಂದು ಪರಿಷತ್ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

 

ಗಣೇಶ ಚತುರ್ಥಿ ಹಬ್ಬ ಇಡೀ ವಿಶ್ವದ ಹಿಂದುಗಳಿಗೆ ಅತ್ಯಂತ ಸಡಗರದ ಹಬ್ಬ, ಭಾದ್ರಪದ ಮಾಸದ ಶುಕ್ಲ ಪಕ್ಷ ಚತುರ್ಥಿ ದಿನ ಇಡೀ ಹಿಂದೂ ಸಮಾಜ ವಿಘ್ನ ವಿನಾಶಕ ಗಣೇಶನ ಹಬ್ಬವನ್ನು ಅನಾದಿ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿದೆ. ಈ ವರ್ಷ ಶೋಭನ ನಾಮ ಸಂವತ್ಸರದಲ್ಲಿ ಅಂದರೆ 2023 ರಲ್ಲಿ ಗಣೇಶ ಚತುರ್ಥಿ ತಾರೀಕು ಸೆಪ್ಟೆಂಬರ್ 19 2023 ಮಂಗಳವಾರ ಆಚರಣೆ ನಡೆಯಲಿದ್ದು. ಆದರೆ ಸರಕಾರಿ ರಜೆಯ ಪಟ್ಟಿಯಲ್ಲಿ ತಾರೀಕು ಸೆಪ್ಟೆಂಬರ್ 18 2023 ಸೋಮವಾರ ರಜೆ ಇರುವುದು ನಮ್ಮ ಗಮನಕ್ಕೆ ಬಂದಿರುತ್ತದೆ ಹಾಗಾಗಿ ತಾವುಗಳು ರಜೆಯನ್ನು ಬದಲಾವಣೆ ಮಾಡಿ ಗಣೇಶ ಚತುರ್ಥಿ ದಿನ ಅಂದರೆ ತಾರೀಕು ಸೆಪ್ಟೆಂಬರ್ 19 2023 ಮಂಗಳವಾರ ಸರಕಾರಿ ರಜೆಯನ್ನು ನೀಡುವಂತೆ ಕ್ರಮಕೈಗೊಳ್ಳಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರವನ್ನು ಆಗ್ರಹಿಸಲಾಯಿತು.

 

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪುವೆಲ್, ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಮನೋಹರ್ ಸುವರ್ಣ, ವಿಭಾಗ ಸಂಯೋಜಕ್ ಪುನೀತ್ ಅತ್ತಾವರ, ಜಿಲ್ಲಾ ಸಂಯೋಜಕ್ ನವೀನ ಮೂಡುಶೆಡ್ಡೆ ಮೊದಲಾದವರು ಉಪಸ್ಥಿತರಿದ್ದರು.

Previous Post

ಡೀಸೆಲ್‌ ವಾಹನಗಳ ಮೇಲೆ 10% ತೆರಿಗೆ ಹೆಚ್ಚಳ : ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ..!!

Next Post

ಉಡುಪಿ : ಕಟಪಾಡಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಕಟಪಾಡಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026