Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಕಟಪಾಡಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Dhrishya News by Dhrishya News
13/09/2023
in ಕರಾವಳಿ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ : ಕಟಪಾಡಿ ಲಯನ್ಸ್ ಕ್ಲಬ್, ಜಿಲ್ಲಾ ಸಂಚಾರಿ ನೇತ್ರಾಲಯ ಜಿಲ್ಲಾ ಅಂಧತ್ವ ನಿವಾರಣೆ ವಿಭಾಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕಟಪಾಡಿ, ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಚರ್ಮ ಮದುಮೇಹ, ರಕ್ತದೊತ್ತಡ ಚಿಕಿತ್ಸಾ ಶಿಬಿರವು ಕಟಪಾಡಿ ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಲಯನ್ಸ್ 317 ಮಾಜಿ ಜಿಲ್ಲಾ ಗವರ್ನರ್ ಎಂ ಜೆ ಎಫ್ ಲಯನ್ ಡಾಕ್ಟರ್ ರವೀಂದ್ರನಾಥ್ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಎಸ್‌ವಿಎಸ್ ವಿದ್ಯಾವರ್ಧಕ ಸಂಘದ ಸಂಚಾಲಕ ಶ್ರೀ ಸತ್ಯೇಂದ್ರ ಪೈ ಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ನೇತ್ರ ತಜ್ಞ ಡಾ. ನಿತ್ಯಾನಂದ ನಾಯಕ್ ರವರು ಕಣ್ಣಿನ ಪ್ರಾಮುಖ್ಯತೆ ಮಧುಮೇಹದಿಂದ ಬರುವ ಕಣ್ಣಿನ ತೊಂದರೆಗಳು ಕಣ್ಣಿನ ನರದ ದೌರ್ಬಲ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಂಚಾಲಕ ಸತ್ಯೇಂದ್ರ ಪೈ ಮಾತನಾಡುತ್ತಾ ಇಂತಹ ಒಳ್ಳೆಯ ಕಾರ್ಯಕ್ರಮಕ್ಕಾಗಿ ನಮ್ಮ ಸಂಸ್ಥೆ ನಿಮಗೆ ಸದಾ ಬಾಗಿಲು ತೆರೆದಿದೆ ಎಂದರು.

ಉದ್ಘಾಟನಾ ಭಾಷಣದಲ್ಲಿ ಲಯನ್ ಡಾ. ರವೀಂದ್ರ ಶೆಟ್ಟಿ ಅವರು, ಆರೋಗ್ಯ ತಪಾಸಣೆಯ ಮಹತ್ವ ತಿಳಿಸಿದರು.

ಕಟಪಾಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಕೆ ಜಗದೀಶ್ ಕಾಮತ್ ರವರು ಅಧ್ಯಕ್ಷತೆ ವಹಿಸಿದ್ದರು.ಕಟಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರಭಾ ಶೆಟ್ಟಿ ಹಾಗೂ, ಕಾರ್ಕಳ ಪ್ರಾಥಮಿಕ ಆರೋಗ್ಯ್ ಕೇಂದ್ರದ ಚರ್ಮರೋಗ ತಜ್ಞ ಡಾಕ್ಟರ್ ಯಶೋಧರ್ ಎಂ, ಕಟಪಾಡಿ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಶೈನಿಕ್ರಿಸ್ತಬೆಲ್ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮ ಹೇಳಿದರು.

ದಾದಿಯರು ಹಾಗೂ ಆರೋಗ್ಯ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪಾಲನ್ ಸ್ವಾಗತಿಸಿ ಕೋಶಾಧಿಕಾರಿ ರೋಷನ್ ಡಿಸಿಲ್ವಾ ವಂದಿಸಿದರು. ಕಟಪಾಡಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಸುಮಾರು 150ಕ್ಕೂ ಅಧಿಕ ಮಂದಿ ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು

Tags: #katpadi#news
Previous Post

ಮಂಗಳೂರು : ಗಣೇಶ ಚತುರ್ಥಿಗೆ ಸೆಪ್ಟೆಂಬರ್ 19 ಸಾರ್ವರ್ತ್ರಿಕ ರಜೆಯನ್ನು ಘೋಷಿಸಬೇಕಾಗಿ ವಿಶ್ವ ಹಿಂದೂ ಪರಿಷದ್ ಆಗ್ರಹ..!!

Next Post

ಕಾರ್ಕಳ : ಕ್ಷತ್ರಿಯ ಮರಾಠ ಪರಿಷತ್ (ರಿ)ವತಿಯಿಂದ ವಿ.ಎ.ರಾಣೋಜಿ ರಾವ್ ಸಾಠೆಯವರ ನಿಧನದ ಸಂತಾಪ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಕ್ಷತ್ರಿಯ ಮರಾಠ ಪರಿಷತ್ (ರಿ)ವತಿಯಿಂದ ವಿ.ಎ.ರಾಣೋಜಿ ರಾವ್ ಸಾಠೆಯವರ ನಿಧನದ ಸಂತಾಪ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026