Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸೆ. 18 ರಂದು ಜಿಲ್ಲಾ ಕಂಬಳ ಸಮಿತಿಯ ಪ್ರಥಮ ಸಭೆ : ನೂತನ ಪದಾಧಿಕಾರಿಗಳ ಪದಗ್ರಹಣ,ಕಂಬಳ ವೇಳಾಪಟ್ಟಿ ಅಂತಿಮ..!!

Dhrishya News by Dhrishya News
14/09/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಕಂಬಳ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಂಬಳ ಸಮಿತಿಯ ಪ್ರಥಮ ಸಭೆಯನ್ನು ಸೆ. 18ರ ಅಪರಾಹ್ನ 3ಕ್ಕೆ ಮೂಡುಬಿದಿರೆ ಕೋಟಿ ಚೆನ್ನಯ ಕಂಬಳ ಕರೆಯ ಬಳಿಯ ಸೃಷ್ಟಿ ಗಾರ್ಡನ್‌ನಲ್ಲಿ ಕಂಬಳ ಸಮಿತಿಯ ನೂತನ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

ಸಭೆಯಲ್ಲಿ ಮುಂದಿನ ಕಂಬಳಗಳ ದಿನಾಂಕಗಳನ್ನು ಅಂತಿಮ ಗೊಳಿಸಲಾಗುವುದು ಮತ್ತು ಬೆಂಗಳೂರಲ್ಲಿ ನಡೆಯಲಿರುವ ಕಂಬಳದ ಬಗ್ಗೆ ಚರ್ಚಿಸಲಾಗುವುದು. ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ಪೋಷಕರು, ಕಂಬಳದ ತೀರ್ಪುಗಾರರು, ಓಟಗಾರರು, ಕೋಣಗಳ ಸೇವಾನಿರತರು, ಜನಪ್ರತಿನಿಧಿಗಳು, ಅಭಿಮಾನಿಗಳು ಭಾಗವಹಿಸಿ ಸಲಹೆ ನೀಡಬೇಕು ಎಂದು ಸಮಿತಿಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

Previous Post

ಉಡುಪಿ : ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ..!!

Next Post

ಮಲ್ಪೆ ಬೀಚ್ ನಲ್ಲಿ ನೀರಿಗೆ ಇಳಿಯದಂತೆ ಹಾಕಲಾಗಿರುವ ನೆಟ್‌ ಅನ್ನು ಸೆ. 15ರಂದು ತೆರವುಗೊಳಿಸುವ ಸಾಧ್ಯತೆ ಕಡಿಮೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬೀಚ್ ನಲ್ಲಿ ನೀರಿಗೆ ಇಳಿಯದಂತೆ ಹಾಕಲಾಗಿರುವ ನೆಟ್‌ ಅನ್ನು ಸೆ. 15ರಂದು ತೆರವುಗೊಳಿಸುವ ಸಾಧ್ಯತೆ ಕಡಿಮೆ..!!

ಮಲ್ಪೆ ಬೀಚ್ ನಲ್ಲಿ ನೀರಿಗೆ ಇಳಿಯದಂತೆ ಹಾಕಲಾಗಿರುವ ನೆಟ್‌ ಅನ್ನು ಸೆ. 15ರಂದು ತೆರವುಗೊಳಿಸುವ ಸಾಧ್ಯತೆ ಕಡಿಮೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

27/07/2025
ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

26/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

26/07/2025

Recent News

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

27/07/2025
ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

26/07/2025
ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

26/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved