Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ರಾಜ್ಯದ ಸಂಸದರ ನಿವಾಸಕ್ಕೆ ಮುತ್ತಿಗೆ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ. ಎ ನಾರಾಯಣ ಗೌಡ ಎಚ್ಚರಿಕೆ..!!!

Dhrishya News by Dhrishya News
14/09/2023
in ಕರಾವಳಿ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಬೆಂಗಳೂರು : ದೃಶ್ಯ ನ್ಯೂಸ್: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಸಂಸದರು ಮೌನ ವಹಿಸಿದ್ದು ಅವರ ಈ ಕ್ರಮವನ್ನು ಖಂಡಿಸಿ ಸಂಸದರ ಮನೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ನುಗ್ಗಿಸುತ್ತೇವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಎಚ್ಚರಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ವಿಚಾರದಲ್ಲಿ ನಾವು ಭುಗಿಲೇಳಬೇಕಿದೆ. ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಆದೇಶವಿದ್ದು, ನಾವು ಈ ಆದೇಶವನ್ನು ಧಿಕ್ಕರಿಸುತ್ತೇವೆ ಎಂದರು.

ನಮ್ಮಲ್ಲಿ ಕುಡಿಯಲು ನೀರಿಲ್ಲ, ಇಂತಹ ಸ್ಥಿತಿಯಲ್ಲಿ ದಿಲ್ಲಿಯಲ್ಲಿ ಕುಳಿತು ನೀರು ಕೊಡಿ ಎಂದರೆ ಏನು ಮಾಡಬೇಕು ಎಂದು ನೇರವಾಗಿ ಪ್ರಶ್ನಿಸಿದರು.

ತಮಿಳುನಾಡಿಗೆ ನೀರು ಕೊಡಲು ಹೇಗೆ ಸಾಧ್ಯ? ಏನೇ ಆಗಲಿ, ನಮ್ಮ ಮೇಲೆ ಲಾಠಿ ಚಾರ್ಜ್ ಆಗಲಿ, ಫೈರ್ ಮಾಡಿ, ಜೈಲಿಗೆ ಹಾಕಿದರೂ ನಾವು ಹೆದರುವುದು ಇಲ್ಲ. ಕಾವೇರಿ ಕನ್ನಡಿಗರ ಜೀವನದಿ. ಅದರ ರಕ್ಷಣೆಗಾಗಿ ನಾವು ಏನು ಬೇಕಾದರೂ ಮಾಡಲು ತಯಾರಿದ್ದೇವೆ ಎಂದರು.

ಆಗಸ್ಟ್ 29ರಿಂದ ಸೆಪ್ಟೆಂಬರ್ 12ರ ವರೆಗೆ ಪ್ರತಿದಿನ 5ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಹರಿಸಿದ್ದು ನಾವು ಯಾರು ಅದಕ್ಕೆ ಧ್ವನಿ ಎತ್ತಲಿಲ್ಲ. ಇವತ್ತು ಮತ್ತೆ 5 ಸಾವಿರ ಕ್ಯೂಸೆಕ್ ನೀರನ್ನು ಬಿಡಲೇಬೇಕು ಎಂದು ಆದೇಶ ಮಾಡುವುದಾದರೇ ನಾವು ಇದನ್ನು ಖಂಡಿತವಾಗಿ ಧಿಕ್ಕರಿಸುತ್ತೇವೆ. ಇಲ್ಲಿನ ರೈತರಿಗೆ ನೀರಿಲ್ಲ ಬೆಂಗಳೂರಿನ ಜನರಿಗೆ ನೀರಿಲ್ಲ ತಮಿಳುನಾಡಿಗೆ ಕೊಡಲು ಹೇಗೆ ಸಾಧ್ಯ ಎಂದು ಕಿಡಿಕಾರಿದರು.

Tags: #bengalor#t.vnarayanagawda#news
Previous Post

ಕಾಪು : ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಹಳೇ ಆರೋಪಿಯ ಬಂಧನ..!!

Next Post

ಬೆಂಗಳೂರು : ಶೌರ್ಯ ಜಾಗರಣ ರಥಯಾತ್ರೆಯ ಪೋಸ್ಟರ್ ಬಿಡುಗಡೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು : ಶೌರ್ಯ ಜಾಗರಣ ರಥಯಾತ್ರೆಯ ಪೋಸ್ಟರ್ ಬಿಡುಗಡೆ…!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026