Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ರಾಧಾಕೃಷ್ಣ ನೃತ್ಯ ನಿಕೇತನ (ರಿ.)ಮಾಸಿಕ ಸರಣಿ ನೃತ್ಯ : ವರ್ಣಜತಿಮಾಲ..!!!

Dhrishya News by Dhrishya News
16/09/2023
in ಕರಾವಳಿ, ಸುದ್ದಿಗಳು
0
ಉಡುಪಿ : ರಾಧಾಕೃಷ್ಣ ನೃತ್ಯ ನಿಕೇತನ (ರಿ.)ಮಾಸಿಕ ಸರಣಿ ನೃತ್ಯ : ವರ್ಣಜತಿಮಾಲ..!!!
0
SHARES
9
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 16: ದೃಶ್ಯ ನ್ಯೂಸ್ : ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ ರಾಧಾಕೃಷ್ಣ ನೃತ್ಯ ನಿಕೇತನ (ರಿ.) ಉಡುಪಿ ಇವರ ಮಾಸಿಕ ಸರಣಿ ನೃತ್ಯ ಕಾರ್ಯಕ್ರಮಗಳ ಅಂಗವಾಗಿ “ವರ್ಣಜತಿಮಾಲ” ಭರತನಾಟ್ಯ ನೃತ್ಯ ಮಾರ್ಗ ಪದ್ಧತಿಯ ಪ್ರಮುಖ ನೃತ್ಯ ಬಂದಗಳಾದ ಜತಿಸ್ವರ ಹಾಗೂ ಪದವರ್ಣಗಳ ಸಮ್ಮಿಲನ.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ 40 ವಿದ್ಯಾರ್ಥಿಗಳು ರಾಜಾಂಗಣದ ವೇದಿಕೆಯಲ್ಲಿ ನೃತ್ಯ ಪ್ರದರ್ಶನವನ್ನು ಮಾಡಿದರು. ವಿವಿಧ ರಾಗ, ತಾಳ, ರಚನೆಯಲ್ಲಿ ಹೊಂದಿದಂತಹ ಜತಿಸ್ವರ ಹಾಗೂ ಪದವರ್ಣಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಈ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಬಿ ಗುಣಾಕರ ಶೆಟ್ಟಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟ್ವಾಂಗ – ಹಾಡುಗಾರಿಕೆ – ನೃತ್ಯ ನಿರ್ದೇಶನ ವಿದುಷಿ ಶ್ರೀಮತಿ ವೀಣಾ ಎಂ. ಸಾಮಗ , ಹಾಡುಗಾರಿಕೆ ವಿದುಷಿ ಅಶ್ವಿನಿ ಮನೋಹರ್,
ಪಿಟೀಲು ವಾದನದಲ್ಲಿ ವಿದ್ವಾನ್ ಶ್ರೀಧರಾಚಾರ್ಯ ಉಡುಪಿ,
ಮೃದಂಗ ವಾದನದಲ್ಲಿ ವಿದ್ವಾನ್ ಬಿ. ಮನೋಹರ್ ರಾವ್, ಮಂಗಳೂರು, ಕಾರ್ಯಕ್ರಮದ ನಿರ್ವಹಣೆ ವಿದುಷಿ ಪ್ರತಿಕ್ಷ
ಹಾಗೂ ವರ್ಣಾಲಂಕಾರದಲ್ಲಿ ರಮೇಶ್ ಪಣಿಯಾಡಿ ಸಹಕರಿಸಿದರು.

Tags: #ರಾಧಾಕೃಷ್ಣ#ನೃತ್ಯ#ಉಡುಪಿ #ಶ್ರೀಕೃಷ್ಣಮಠ
Previous Post

ಉಡುಪಿ : ಗಣೇಶ ವಿಗ್ರಹ ತಯಾರಿಕ ಘಟಕಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಭೇಟಿ ಪರಿಶೀಲನೆ..!!

Next Post

ಉಡುಪಿ : ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಆರೋಗ್ಯ ಸುಧಾರಣೆಯ ದೃಷ್ಟಿಯಿಂದ “ಡೇ ಕೇರ್‌ ಕೇಂದ್ರ” ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಆರೋಗ್ಯ ಸುಧಾರಣೆಯ ದೃಷ್ಟಿಯಿಂದ “ಡೇ ಕೇರ್‌ ಕೇಂದ್ರ” ಪ್ರಾರಂಭ..!!

ಉಡುಪಿ : ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಆರೋಗ್ಯ ಸುಧಾರಣೆಯ ದೃಷ್ಟಿಯಿಂದ "ಡೇ ಕೇರ್‌ ಕೇಂದ್ರ" ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved