Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನರೇಂದ್ರ ಮೋದಿ ವಾಟ್ಸಪ್ಪ್ ಗ್ರೂಪ್ ಚಾನೆಲ್ ಸೇರ್ಪಡೆ-ಜನಸಾಮಾನ್ಯರ ಜೊತೆ ಹತ್ತಿರವಾಗಿ ಸಂವನಹ ನಡೆಸಲು ಮತ್ತೊಂದು ಹೆಜ್ಜೆ..!!

Dhrishya News by Dhrishya News
19/09/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ನರೇಂದ್ರ ಮೋದಿ ವಾಟ್ಸಪ್ಪ್ ಗ್ರೂಪ್ ಚಾನೆಲ್ ಸೇರ್ಪಡೆ-ಜನಸಾಮಾನ್ಯರ ಜೊತೆ  ಹತ್ತಿರವಾಗಿ ಸಂವನಹ ನಡೆಸಲು ಮತ್ತೊಂದು ಹೆಜ್ಜೆ..!!
0
SHARES
28
VIEWS
Share on FacebookShare on Twitter

ನವದೆಹಲಿ(ಸೆ.19) ಜನಸಾಮಾನ್ಯರಿಗೆ ಮತ್ತಷ್ಟು ಹತ್ತಿರವಾಗಲು ಪ್ರಧಾನಿ ನರೇಂದ್ರ ಮೋದಿ ವ್ಯಾಟ್ಸ್‌ಆಯಪ್ ಚಾನೆಲ್ ಸೇರಿಕೊಂಡಿದ್ದಾರೆ. ಇದೀಗ ನರೇಂದ್ರ ಮೋದಿ ಗ್ರೂಪ್ ಚಾನೆಲ್ ಆರಂಭಗೊಂಡಿದೆ. ಈ ಮೂಲಕ ಜನಸಾಮಾನ್ಯರ ಜೊತೆ ಸಂವನ, ಯೋಜನೆ, ಸರ್ಕಾರ ಘೋಷಣೆಗಳ ಮಾಹಿತಿ ನೇರವಾಗಿ ಪ್ರಧಾನಿ ಮೋದಿಯಿಂದ ಜನರಿಗೆ ತಲುಪಲಿದೆ.

 

ಇದೀಗ ಮೋದಿ   ವ್ಯಾಟ್ಸ್‌ಆಯಪ್ ಚಾನೆಲ್ ಸೇರಿಕೊಂಡಿದ್ದಾರೆ. ಈ ಕುರಿತು ತಮ್ಮ ನರೇಂದ್ರ ಮೋದಿ ವ್ಯಾಟ್ಸ್‌ಆಯಪ್ ಚಾನೆಲ್ ಗ್ರೂಪ್‌ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ನಾನು ವ್ಯಾಟ್ಸ್‌ಆಯಪ್ ಕಮ್ಯೂನಿಟಿ ಸೇರಿಕೊಳ್ಳಲು ಉತ್ಸುಕನಾಗಿದ್ದೇನೆ. ಇದು ಜನಸಾಮಾನ್ಯರ ಜೊತೆ ಮತ್ತಷ್ಟು ಹತ್ತಿರವಾಗಿ ಸಂವನಹ ನಡೆಸಲು ಮತ್ತೊಂದು ಹೆಜ್ಜೆಯಾಗಿದೆ. ಇನ್ನು ನಾವೆಲ್ಲ ಸಂಪರ್ಕದಲ್ಲಿರೋಣ. ಇಲ್ಲಿ ಹೊಸ ಸಂಸತ್ ಭವನದ ಚಿತ್ರವನ್ನು ಹಂಚಿಕೊಳ್ಳುತ್ತಿದ್ದೇನೆ ಎಂದು ಮೋದಿ ಮೊದಲ ಸಂದೇಶ ಹಂಚಿಕೊಂಡಿದ್ದಾರೆ.

 

ವ್ಯಾಟ್ಸ್‌ಆಯಪ್ ಬಳಕೆದಾರರು ನರೇಂದ್ರ ಮೋದಿ ವ್ಯಾಟ್ಸ್‌ಆಯಪ್ ಕಮ್ಯೂನಿಟಿ ಚಾನೆಲ್ ಸೇರಿಕೊಳ್ಳಲು ಸಾಧ್ಯವಿದೆ. ಮೋದಿ ಕಮ್ಯೂನಿಟಿ ಚಾನೆಲ್ ಗ್ರೂಪ್ ಭಾಗವಾಗಲು ಒಂದು ಲಿಂಕ್ ನೀಡಲಾಗಿದೆ. ಈ ಲಿಂಕ್ ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಬುಹುದು.

https://whatsapp.com/channel/0029Va8IaebCMY0C8oOkQT1F

 

Previous Post

ವಿದ್ಯಾರ್ಥಿ ವೇತನಕ್ಕಾಗಿ ಗ್ರಾಮೀಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಮಣಿಪಾಲ :2023ರ ಸ್ನಾತಕೋತ್ತರ ವಿದ್ಯಾರ್ಥಿಗಳ ಹೊಸ ಬ್ಯಾಚ್ ಅನ್ನು ಹೆಮ್ಮೆಯಿಂದ ಸ್ವಾಗತಿಸಿದ MAHE ಯ ವಾಣಿಜ್ಯ ವಿಭಾಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ :2023ರ ಸ್ನಾತಕೋತ್ತರ ವಿದ್ಯಾರ್ಥಿಗಳ ಹೊಸ ಬ್ಯಾಚ್ ಅನ್ನು ಹೆಮ್ಮೆಯಿಂದ ಸ್ವಾಗತಿಸಿದ MAHE ಯ ವಾಣಿಜ್ಯ ವಿಭಾಗ..!!

ಮಣಿಪಾಲ :2023ರ ಸ್ನಾತಕೋತ್ತರ ವಿದ್ಯಾರ್ಥಿಗಳ ಹೊಸ ಬ್ಯಾಚ್ ಅನ್ನು ಹೆಮ್ಮೆಯಿಂದ ಸ್ವಾಗತಿಸಿದ MAHE ಯ ವಾಣಿಜ್ಯ ವಿಭಾಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025

Recent News

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved