Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೈಂದೂರು: ಗಂಗೊಳ್ಳಿ ವಿದ್ಯಾ ಗಣಪತಿ ಉತ್ಸವ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ವಿತರಣೆ…!!

Dhrishya News by Dhrishya News
21/09/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೈಂದೂರು : ಸೆಪ್ಟೆಂಬರ್ 21: ದೃಶ್ಯ ನ್ಯೂಸ್ : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ವತಿಯಿಂದ 13ನೇ ವರ್ಷದ ವಿದ್ಯಾಗಣಪತಿ ಉತ್ಸವ ಸಂಭ್ರಮ ಸಡಗರ ಹಾಗೂ ವಿಜೃಂಭಣೆಯಿಂದ ನಡೆಯಿತು.

ಶ್ರೀ ವೀರೇಶ ಮಾಂಗಲ್ಯ ಮಂದಿರ ಗಂಗೊಳ್ಳಿಯಲ್ಲಿ ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮ ಜರುಗಿತು

ಶ್ರೀ ವಿದ್ಯಾಗಣಪತಿ ದೇವರ ಭವ್ಯ ಮೆರವಣಿಗೆಯು ಗಂಗೊಳ್ಳಿ ಮುಖ್ಯ ರಸ್ತೆಯಲ್ಲಿ ವಿಜೃಂಭಣೆಯಿಂದ ಪುರ ಮೆರವಣಿಗೆ ಮೂಲಕ ಗಣೇಶ ವಿಗ್ರಹವನ್ನು ಜಲ ಸ್ತಂಭನ ಮಾಡಲಾಯಿತು

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಂಘಟಣೆಗಳನ್ನು ಹುಟ್ಟು ಹಾಕುವುದು ಸುಲಭ ಮುಂದುವರೆಸಿಕೊಂಡು ಹೋಗುವುದು ಕಷ್ಟ, ,ಸಂಘಗಳ ಬೆಳವಣಿಗೆಗೆ ಸಮಾಜ ಬಾಂಧವರು ಹೆಚ್ಚಿನ ಕೊಡುಗೆಗಳನ್ನು ನೀಡಿದಾಗ ಮಾತ್ರ ಸಂಘವು ಸದೃಢವಾಗಿ ಬೆಳೆಯಲು ಸಾಧ್ಯವಿದೆ. ಸ್ವಜಾತಿ
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ನಿಡುತ್ತಿರುವುದು ಶ್ಲಾಘನೀಯ ಎಂದರು.

ಬಿಲ್ಲವ ಸಮಾಜ ಸೇವಾ ಸಂಘ ಗಂಗೊಳ್ಳಿ ಮಾಜಿ ಅಧ್ಯಕ್ಷ ಮುತ್ತ ಬಿಲ್ಲವ ಮಾತನಾಡಿ, ಸ್ವಜಾತಿ ಬಾಂಧವರ ಸಹಕಾರ ಮತ್ತು ಹಿರಿಯರ ಆರ್ಶೀವಾದದಿಂದ ವಿದ್ಯಾಗಣಪತಿ ಉತ್ಸವ ನಡೆಯುತ್ತಾ ಬಂದಿದೆ. ವಿದ್ಯಾರ್ಥಿ ವೇತನ ಮತ್ತು ಪುರಸ್ಕಾರವನ್ನು ಪಡೆದಂತಹ ವಿದ್ಯಾರ್ಥಿಗಳು ಸಮಾಜಕ್ಕೆ ತಮ್ಮ ಕೊಡುಗೆ ನೀಡುವಂತಾಗಲಿ ಎಂದರು.

ಗಂಗೊಳ್ಳಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ ಗಣೇಶೋತ್ಸವಕ್ಕೆ ಆಗಮಿಸಿದಂತ ಭಕ್ತಾದಿಗಳಿಗೆ ಶುಭ ಹಾರೈಸಿದರು ಹಾಗೂ
ವಿದ್ಯಾಗಣಪತಿ ಸಂಸ್ಥಾಪಕ ಅಧ್ಯಕ್ಷ ಗಣೇಶ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದಿರು.

ಈ ಸಂದರ್ಭ ಸಮಾಜ ಬಂಟಗರಡಿ ಮತ್ತು ದೈವದ 11 ಪಾತ್ರಿಗಳನ್ನು ಸನ್ಮಾನಿಸಲಾಯಿತು.
ಎಸ್‍ಎಸ್‍ಎಲ್‍ಸಿ ಮತ್ತು ಪಿ.ಯು.ಸಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು, ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು.
ಮಹೇಶ ಬಿ ಪೂಜಾರಿ ಬಾವಿಹಿತ್ಲು ಗಂಗೊಳ್ಳಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಗುಜ್ಜಾಡಿ ಸಂಘದ ಕೋಶಾಧಿಕಾರಿ ಪ್ರದೀಪ್ ಪೂಜಾರಿ ಬಹುಮಾನ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ
ರಘುರಾಮ ಪೂಜಾರಿ, ಸುರೇಶ್ ಪೂಜಾರಿ ಕೋಟೆ ಬಾಗಿಲು ಉಪಸ್ಥಿತರಿದ್ದರು.
ಸಂಘಟನಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಮತ್ತು ಉಪನ್ಯಾಸಕಿ ಸುಮತಿ ಬಿಲ್ಲವ ಕಾರ್ಯಕ್ರಮ ನಿರೂಪಿಸಿ ಪ್ರೇಮಾ ಸಿ ಪೂಜಾರಿ ವರದಿ ವಾಚಿಸಿ ರಾಧ. ಬಿ. ಪೂಜಾರಿ ವಂದಿಸಿದರು.

Tags: #ಬೈಂದೂರು#ಗಣಪತಿ ಉತ್ಸವ#ವಿದ್ಯಾರ್ಥಿ ವೇತನ#ಪ್ರತಿಭಾಪುರಸ್ಕಾರ#ವಿತರಣೆ
Previous Post

ಮಂಗಳೂರು: ಕುಖ್ಯಾತ ರೌಡಿಯ ಬಂಧನ…!!

Next Post

ಕಾಪು : ಬೈಕ್‌ ಕಳವು ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಬೈಕ್‌ ಕಳವು ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

04/08/2026
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

ಪಶ್ಚಿಮಘಟ್ಟದ ತಪ್ಪಲಿನ ಗ್ರಾಮಗಳ ಜನರ ಬದುಕನ್ನು ಕಸಿಯಲು ನಾವು ಬಿಡುವುದಿಲ್ಲ: ಉದಯ ಶೆಟ್ಟಿ ಮುನಿಯಾಲು ಎಚ್ಚರಿಕೆ..!

04/08/2026
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026

Recent News

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

ವಿದ್ಯಾವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಏನೆಗೆ ಗೋವಿಂದ’ ಬಯೋಪಿಕ್‌ಗೆ ಅದ್ದೂರಿ ಚಾಲನೆ

04/08/2026
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

ಪಶ್ಚಿಮಘಟ್ಟದ ತಪ್ಪಲಿನ ಗ್ರಾಮಗಳ ಜನರ ಬದುಕನ್ನು ಕಸಿಯಲು ನಾವು ಬಿಡುವುದಿಲ್ಲ: ಉದಯ ಶೆಟ್ಟಿ ಮುನಿಯಾಲು ಎಚ್ಚರಿಕೆ..!

04/08/2026
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026