Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಕಳೆದುಹೋದ ಚೆಕ್ ಮತ್ತು ದಾಖಲೆಗಳನ್ನು ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ)ಮಣಿಪಾಲ ಇದರ ಸದಸ್ಯರು..!!

Dhrishya News by Dhrishya News
23/09/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಉಡುಪಿ :ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ)ಮಣಿಪಾಲ ಇದರ ಸದಸ್ಯರಾದ ಸತೀಶ್ ಎಂ 𝙺𝙰20 ಡಿ 5055 ಎಂಬುವರ ರಿಕ್ಷಾದಲ್ಲಿ 𝙷 ಅನಂತ್ ದೇವಾಡಿಗ ಎಂಬುವರ ಮಗ ದಿನಾಂಕ 18/9/2023ರ ಶನಿವಾರ 12:30ಕ್ಕೆ ಮಣಿಪಾಲದಿಂದ ಉಡುಪಿಗೆ ಬಾಡಿಗೆ ಮಾಡಿಕೊಂಡು ತೆರಳಿರುತ್ತಾರೆ ಆ ಸಮಯದಲ್ಲಿ ಅವರ ಅರಿವಿಗೆ ಬಾರದೆ ತಮ್ಮ ಅಮೂಲ್ಯವಾದ ಚೆಕ್ ಹಾಗೂ ದಾಖಲಾತಿಗಳನ್ನು ಬಿಟ್ಟಿರುತ್ತಾರೆ. ಇದು ಸತೀಶ್ ಅವರಿಗೂ ಅರಿವಿಗೆ ಬಾರದೆ ಅವರು ಮಣಿಪಾಲಕ್ಕೆ ಮರಳಿ ಬರುವಾಗ ತಮ್ಮ ರಿಕ್ಷಾದಲ್ಲಿ ಅನಂತ್ 𝙷 ಅಮೂಲ್ಯವಾದ ದಾಖಲಾತಿ ಹಾಗೂ ಚಕ್ ಇರುವುದನ್ನು ಮನಗೊಂಡು ಸತೀಶ್ ಅವರು ಅಧ್ಯಕ್ಷರಾದ ವಿಜಯ್ ಪುತ್ರನ್ ಹಿರೇಬೆಟ್ಟು ಇವರಿಗೆ ವಿಷಯವನ್ನು ತಿಳಿಸಿದಾಗ ವಿಜಯ್ ಪುತ್ರನ್ ಇವರು ಸಂಬಂಧಿಸಿದ ವ್ಯಕ್ತಿಗೆ ದಾಖಲೆ ಹಾಗೂ ಚೆಕ್ಕನ್ನು ಮರಳಿ ನೀಡುವಲ್ಲಿ ಮುಂದಾಳುತ್ವವನ್ನು ವಹಿಸಿರುತ್ತಾರೆ ಸತೀಶ್ ಎಂ 7 ಲಕ್ಷ ರೂಪಾಯನ್ನು ಸಂಬಂಧಿಸಿದ ವ್ಯಕ್ತಿಗೆ ನೀಡುವ ಮುಖೇನ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿರುತ್ತಾರೆ

ಸಂಬಂಧಿಸಿದ ದಾಖಲಾತಿಗಳನ್ನು ನೀಡುವಲ್ಲಿ ಮಣಿಪಾಲ ಠಾಣಾಧಿಕಾರಿಯದ ದೇವರಾಜ್ ಹಾಗೂ ಪಿಎಸ್ಐ ಅಕ್ಷಯ ಕುಮಾರಿ ಇವರ ಸಹಭಾಗಿತ್ವದಲ್ಲಿ ರಾಘವೇಂದ್ರ ಸಿ ಎಸ್ ಐ ಹಾಗೂ ಮನೋಹರ್ ಕುಮಾರ್ ಎಎಸ್ಐ ಇವರ ಮುಖೇನ ಚಕ್ ಹಾಗೂ ಅಮೂಲ್ಯ ದಾಖಲೆಗಳನ್ನು ಕಳೆದುಕೊಂಡಂತಹ ಅನಂತ್ ದೇವಾಡಿಗ ಇವರಿಗೆ ಹಸ್ತಾಂತರಿಸುವಲ್ಲಿ ಪ್ರಧಾನ ಕಾರ್ಯದರ್ಶಿಯಾದ ಸಂತೋಷ್ ಶೆಟ್ಟಿ ನಿಲ್ದಾಣದ ನಾಯಕರುಗಳಾದ ಸಂಜೀವ್ ಪೂಜಾರಿ ಅಶ್ರಫ್ ಸಹಕರಿಸಿರುತ್ತಾರೆ

Previous Post

ಉಡುಪಿ : ಇನ್ನಂಜೆ ಬಳಿ ಬಲೆಗೆ ಸಿಲುಕಿದ್ದ ಹೆಬ್ಬಾವು ರಕ್ಷಣೆ..!!

Next Post

ತಿಂಗಳಲ್ಲಿ 4 ದಿನ ಉಡುಪಿಯಲ್ಲಿ ವಾಸ್ತವ್ಯ – ಲಕ್ಷ್ಮೀ ಹೆಬ್ಬಾಳಕರ್..!! ಪಕ್ಷ ಸಂಘಟನೆ‌ಗೆ ಹೆಚ್ಚಿನ ಒತ್ತು ನೀಡೋಣ ಎಂದ ಸಚಿವರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತಿಂಗಳಲ್ಲಿ 4 ದಿನ ಉಡುಪಿಯಲ್ಲಿ ವಾಸ್ತವ್ಯ - ಲಕ್ಷ್ಮೀ ಹೆಬ್ಬಾಳಕರ್..!! ಪಕ್ಷ ಸಂಘಟನೆ‌ಗೆ ಹೆಚ್ಚಿನ ಒತ್ತು ನೀಡೋಣ ಎಂದ ಸಚಿವರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved