Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಂತೂರ್ : ಪ್ರಯಾಣಿಕರ ಕಷ್ಟನೋಡಲಾರದೆ ರಸ್ತೆಯ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್..!!

Dhrishya News by Dhrishya News
23/09/2023
in ಕರಾವಳಿ, ಸುದ್ದಿಗಳು
0
ನಂತೂರ್ : ಪ್ರಯಾಣಿಕರ ಕಷ್ಟನೋಡಲಾರದೆ ರಸ್ತೆಯ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್..!!
0
SHARES
35
VIEWS
Share on FacebookShare on Twitter

ಮಂಗಳೂರು : ಸೆಪ್ಟೆಂಬರ್ 23: ದೃಶ್ಯ ನ್ಯೂಸ್ : ನಂತೂರ್ ತಿರುವಿನ ರಸ್ತೆ ಕಳೆದ ಕೆಲವು ತಿಂಗಳುಗಳಿಂದ ಹೊಂಡ ಗುಂಡಿಗಳಿಂದ ತುಂಬಿದ್ದು ರಾಜಕಾರಣಿಗಳು ಮಾಡಬೇಕಾದ ಕೆಲಸವನ್ನು ಕೊನೆಗೆ ಪ್ರಯಾಣಿಕರ ಕಷ್ಟನೋಡಲಾರದೆ ಟ್ರಾಫಿಕ್ ಪೊಲೀಸರೇ ಸ್ವತಃ ಗುಂಡಿ ಮುಚ್ಚಿದ ಘಟನೆ ಮಂಗಳೂರಿನ ನಂತೂರು ಜಂಕ್ಷನ್ ನಲ್ಲಿ ನಡೆದಿದೆ..

ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಈಶ್ವರ ಸ್ವಾಮಿ , ಎಎಸ್‌ಐ ವಿಶ್ವನಾಥ ರೈ ಅವರು ಹಾರೆ, ಗುದ್ದಲಿ ಹಿಡಿದು ಈ ದುರಸ್ತಿ ಕಾರ್ಯವನ್ನು ಮಾಡಿದ್ದಾರೆ.

ಪ್ರಮುಖ ಅಪಘಾತ ವಲಯವೆಂದೇ ಗುರುತ್ತಿಲ್ಪಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಬರುವ ಈ ಮುಖ್ಯ ಭಾಗದ ತಿರುವಿನ ರಸ್ತೆ ಕಳೆದ ಕೆಲವು ತಿಂಗಳುಗಳಿಂದ ಹೊಂಡ ಗುಂಡಿಗಳಿಂದ ತುಂಬಿ ದುರಸ್ತಿಯಲ್ಲಿತ್ತು. ಒಂದೆರಡು ಬಾರಿ ಇಲ್ಲಿ ತೇಪೆ ಹಾಕುವ ಕಾರ್ಯ ಮಾತ್ರ ನಡೆದಿದ್ದು ಮತ್ತೆ ಯಾಥಾ ಸ್ಥಿತಿ ಮುಂದುವರೆದು ವಾಹನ ಸವಾರರು ಅದರಲ್ಲೂ ದ್ವಿಚಕ್ರ ಸವಾರರು ಜೀವ ಕೈಯಲ್ಲಿ ಹಿಡಿದೇ ವಾಹನ ಚಲಾಯಿಸಬೇಕಿತ್ತು.
ನಗರ ರಸ್ತೆಗಳೊಂದಿಗೆ 2 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಕೂಡ ಇಲ್ಲಿ ಹಾದು ಹೋಗುವುದರಿಂದ ಸಂಚಾರ ವ್ಯವಸ್ಥೆಗೂ ಭಾರಿ ತೊಂದರೆ ಆಗುತ್ತಿದ್ದು. ಜೊತೆಗೆ ಪೊಲೀಸ್ ಸಿಬಂದಿ ಕೂಡ ಜೀವ ಕೈಯಲ್ಲಿ ಹಿಡಿದೇ ಕರ್ತವ್ಯ ಮಾಡಬೇಕಾಗಿತ್ತು.

ಹೊಂಡ ಗುಂಡಿಗಳಿಂದ ಸುಗಮ ವಾಹನ ಸಂಚಾರಕ್ಕೂ ದಿನಾ ತೊಂದರೆಯಾಗುತ್ತಿದ್ದು ಟ್ರಾಫಿಕ್ ಬ್ಲಾಕ್ ಇಲ್ಲಿ ನಿತ್ಯ ನಿರಂತರವಾಗಿತ್ತು. ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದೇ ಸ್ವತಃ ಪೊಲೀಸ್ ಅಧಿಕಾರಿಗಳಾದ ಈಶ್ವರ ಸ್ವಾಮೀ, ವಿಶ್ವನಾಥ ರೈ ಅವರು ಫೀಳ್ಡಿಗಿಳಿದು ಕಾಂಕ್ರೀಟ್ ತರಿಸಿ ಹೊಂಡ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿದ್ದು, ಪೋಲೀಸರ ಈ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

Tags: #ಮಂಗಳೂರು#ಟ್ರಾಫಿಕ್ ಪೊಲೀಸ್#ಗುಂಡಿಮುಚ್ಚಿದ ಘಟನೆ#ದೃಶ್ಯ ನ್ಯೂಸ್
Previous Post

ಅನೈತಿಕ ಪೊಲೀಸ್‌ ಗಿರಿ ಪ್ರಕರಣ : ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನುಕ್ರಮ ಕೈಗೊಳ್ಳಿ : ಜಯನ್ ಮಲ್ಪೆ…!!

Next Post

ಮಂಗಳೂರು: ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮ : ಅನುಪಮ್ ಅಗರ್‌ವಾಲ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು: ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮ : ಅನುಪಮ್ ಅಗರ್‌ವಾಲ್...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

22/09/2025
ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!

ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!

22/09/2025
ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ..!!

ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ..!!

22/09/2025
ಎಸ್. ಕೆ. ಪಿ. ಎ. ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಪ್ರಮೋದ್ ಚಂದ್ರ ಪೈ ಮುನಿಯಾಲು..!!

ಎಸ್. ಕೆ. ಪಿ. ಎ. ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಪ್ರಮೋದ್ ಚಂದ್ರ ಪೈ ಮುನಿಯಾಲು..!!

22/09/2025

Recent News

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಸುಷ್ಮಾ ಬಂಟ್ವಾಳ ಅವರು ವೇಷ ಧರಿಸಿ ಸಂಗ್ರಹಿಸಿದ 2,50,764 ರೂಪಾಯಿ ವಿಜಯಲಕ್ಷ್ಮಿ ಸಿ ಬಂಗೇರ ಕುಟುಂಬಕ್ಕೆ ಹಸ್ತಾಂತರ..!!

22/09/2025
ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!

ಉಡುಪಿ – ಉಚ್ಚಿಲ ದಸರಾ 2025 ವಿದ್ಯುಕ್ತ ಚಾಲನೆ..!!

22/09/2025
ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ..!!

ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ..!!

22/09/2025
ಎಸ್. ಕೆ. ಪಿ. ಎ. ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಪ್ರಮೋದ್ ಚಂದ್ರ ಪೈ ಮುನಿಯಾಲು..!!

ಎಸ್. ಕೆ. ಪಿ. ಎ. ಕಾರ್ಕಳ ವಲಯದ ನೂತನ ಅಧ್ಯಕ್ಷರಾಗಿ ಪ್ರಮೋದ್ ಚಂದ್ರ ಪೈ ಮುನಿಯಾಲು..!!

22/09/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved