Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಡುಕುತ್ಯಾರು :ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ ಚಾತುರ್ಮಾಸ್ಯ ವ್ರತಾಚರಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ..!!

Dhrishya News by Dhrishya News
24/09/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಕಾಪು : ಸೆಪ್ಟೆಂಬರ್ 24: ದೃಶ್ಯ ನ್ಯೂಸ್ : ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಶಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ “ಚಾತುರ್ಮಾಸ್ಯ ವ್ರತಾಚರಣೆ” ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ನಡೆಯುತ್ತಿದೆ

ಇಲ್ಲಿಗೆ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಸಚಿವರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಗೀತಾಂಜಲಿ ಸುವರ್ಣ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಅಧ್ಯಕ್ಷಾದ ಶ್ರೀಧರ ಆಚಾರ್ಯ ವಡೇರ ಹೊಬಳಿ, ಮಾತೃ ಮಂಡಳಿ ಅಧ್ಯಕ್ಷರಾದ ಸಂಧ್ಯಾ ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್, MAHE ವತಿಯಿಂದ ವಿಶ್ವ ಅಲ್ಝೈಮರ್ಸ್ ದಿನಾಚರಣೆ ಅಂಗವಾಗಿ ಆರೈಕೆದಾರರಿಗೆ ತರಬೇತಿ ಕಾರ್ಯಗಾರ…!!

Next Post

ಮಲ್ಪೆ : ಗೆಸ್ಟ್ ಹೌಸ್ ಗೆ ಪೊಲೀಸರ ದಾಳಿ: 14 ಮಂದಿ ವಶಕ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ : ಗೆಸ್ಟ್ ಹೌಸ್ ಗೆ ಪೊಲೀಸರ ದಾಳಿ: 14 ಮಂದಿ ವಶಕ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

18/03/2026
ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026

Recent News

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

ಎಸೆಸೆಲ್ಸಿ ಪರೀಕ್ಷೆ ಆರಂಭ: ದ.ಕ., ಉಡುಪಿ ಜಿಲ್ಲೆಗಳು ಸಜ್ಜು…!

18/03/2026
ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

ಗ್ಯಾಸ್‌ ಕೊರತೆ: 150ಕ್ಕೂ ಹೆಚ್ಚು ಹೊಟೇಲ್‌ ಬಂದ್…!

18/03/2026
ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

ಗ್ಯಾಸ್‌ ಸಿಲಿಂಡರ್‌ ಕೊರತೆ ನಡುವೆ ಸೈಬರ್‌ ವಂಚಕರ ಹೊಸ ತಂತ್ರ….!

18/03/2026
ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

ವಾಣಿಜ್ಯ ಗ್ಯಾಸ್‌ ಅಭಾವ: ಚಿನ್ನದ ತಯಾರಿಕೆ ಸಂಕಷ್ಟದಲ್ಲಿ…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved