Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕಾವೇರಿ ವಿವಾದ : ಬೆಂಗಳೂರು ಬಂದ್ ಹಿನ್ನೆಲೆ       ಕರ್ನಾಟಕ ಪ್ರವೇಶಿಸುವ TN ನೋಂದಣಿ ವಾಹನ ನಿರ್ಬಂಧ..!!

Dhrishya News by Dhrishya News
26/09/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಬೆಂಗಳೂರು ಬಂದ್ ಹಿನ್ನಲೆ ಮುನ್ನೆಚ್ವರಿಕೆ ಕ್ರಮವಾಗಿ ಗುಂಡ್ಲುಪೇಟೆ ತಾಲೂಕಿನ ಕರ್ನಾಟಕ-ತಮಿಳುನಾಡು ಗಡಿ ಕೆಕ್ಕನಹಳ್ಳ ಚೆಕ್ ಪೋಸ್ಟ್ ಮೂಲಕ ಸಂಚಾರ ಮಾಡುವ ಎಲ್ಲಾ ರೀತಿಯ ತಮಿಳುನಾಡು ವಾಹನ ಸಂಚಾರಕ್ಕೆ ಅಲ್ಲಿನ ಜಿಲ್ಲಾಡಳಿತ ನಿರ್ಬಂಧ ಹಾಕಿದ್ದು, ಗಡಿಗೆ ಬರುವ ತಮಿಳುನಾಡು ನೋಂದಣಿ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ

ಇಂದು ಬೆಳಗ್ಗೆ 6 ಗಂಟೆಯಿಂದ 8:30ರವರೆಗೆ ಕರ್ನಾಟಕ-ತಮಿಳುನಾಡಿನ ಗಡಿಯನ್ನು‌ ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಮಾಹಿತಿ ಅರಿವಿಲ್ಲದೆ ಹಲವು ವಾಹನ ಸವಾರರು ಗುಂಡ್ಲುಪೇಟೆ ಮೂಲಕ ಕರ್ನಾಟಕದ ಗಡಿ ಕೆಕ್ಕನಹಳ್ಳಿ ಚೆಕ್ ಪೋಸ್ಟ್ ಗೆ ತೆರಳಿ ವಾಪಸ್ಸಾದರು.

ಪರಿಸ್ಥಿತಿ ಶಾಂತಿಯುತವಾಗಿರುವುದನ್ನು ತಿಳಿಸಿದ ಬಳಿಕ ಬೆಳಗ್ಗೆ 8.30ರ ಬಳಿಕ ಕರ್ನಾಟಕ ವಾಹನಗಳು ಸೇರಿದಂತೆ ಇತರ ರಾಜ್ಯದ ನೋಂದಣಿ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಆದರೆ,ತಮಿಳುನಾಡು ವಾಹನಗಳನ್ನು ಕರ್ನಾಟಕ ಪ್ರವೇಶಿಸಿಲು ನಿರ್ಬಂಧ ಮುಂದುವರೆಸಿದ್ದಾರೆ

 

Previous Post

ಉಡುಪಿ : ಇಂದ್ರಾಳಿಯ ರೈಲ್ವೆ ಅಧಿಕಾರಿಗಳು ಹಾಗೂ ಒಳಕಾಡುರವರ ಸಮಯಪ್ರಜ್ಞೆಯಿಂದ ಬದುಕಿದ ಬಾಲಕ..!!

Next Post

ಮಂಗಳೂರು :ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡ ಪೊಲೀಸರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು :ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡ ಪೊಲೀಸರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved