Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸಮಾಜ ಸೇವಕರಿಂದ ಎರಡು ಅನಾಥ ಶವಗಳ ಅಂತ್ಯ ಸಂಸ್ಕಾರ..!!

Dhrishya News by Dhrishya News
28/09/2023
in ಕರಾವಳಿ, ಸುದ್ದಿಗಳು
0
ಉಡುಪಿ : ಸಮಾಜ ಸೇವಕರಿಂದ ಎರಡು ಅನಾಥ ಶವಗಳ ಅಂತ್ಯ ಸಂಸ್ಕಾರ..!!
0
SHARES
52
VIEWS
Share on FacebookShare on Twitter

ಉಡುಪಿ: ದೃಶ್ಯ ನ್ಯೂಸ್ : ಸೆಪ್ಟೆಂಬರ್ 28: ಸರ್ವಿಸ್ ಬಸ್ ನಿಲ್ದಾಣದ ಬಳಿ ಹಾಗೂ ಕೃಷ್ಣ ಮಠದ ರಾಜಾಂಗಣದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಸುಮಾರು ಒಂದು ತಿಂಗಳ ಹಿಂದೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಇಬ್ಬರೂ ಅನಾಥರು ಕೂಡ ಮೃತಪಟ್ಟಿದ್ದರು.

ಮೃತ ವ್ಯಕ್ತಿಗಳ ಮೃತದೇಹವನ್ನು ಸಂಬಂಧಿಕರ ಬರುವಿಕೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿ ಇಡಲಾಗಿತ್ತು. ಮಾಧ್ಯಮದ ಮೂಲಕ ಪ್ರಕಟಣೆ ನೀಡಿ ತಿಳಿಯ ಪಡಿಸಲಾಗಿತ್ತು. ವಾರಾಸು ಬಾರದೆ ಇದ್ದ ಕಾರಣ ಮೃತ ದೇಹವನ್ನು ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಸಾಂಪ್ರದಾಯಿಕ ವಿಧಿವಿಧಾನಗಳ ಮೂಲಕ ಜಿಲ್ಲಾ ಪೊಲೀಸ್ ಹಾಗೂ ಸಮಾಜ ಸೇವಕ ಒಳಕಾಡುರವರ ಅವರ ನೇತ್ರತ್ವದಲ್ಲಿ ದಫನ ಮಾಡಲಾಯಿತು. ಈ ಪುಣ್ಯದ ಕೆಲಸದಲ್ಲಿ ಹೊಸಬೆಳಕು ಆಶ್ರಮದ ಸಂಚಾಲಕಿ ತನುಲಾ ತರುಣ್, ಫ್ಲವರ್ ವಿಷ್ಣು, ವಿಕಾಸ್ ಶೆಟ್ಟಿ, ಪ್ರದೀಪ್, ಅಣ್ಣಪ್ಪ ಪೂಜಾರಿ ಕರಂಬಳ್ಳಿ, ಉಡುಪಿ ನಗರ ಸಭೆ ಹಾಗೂ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಸಹಕರಿಸಿದರು.

ನಗರ ಪೊಲೀಸ್ ಠಾಣೆಯ ಎ ಎಸ್ ಐ ಅರುಣ್ ಹಂಗಾರಕಟ್ಟೆ, ಹೆಡ್ ಕಾನ್ಸ್ಟೇಬಲ್ ಮಾಳ, ಹರೀಶ್, ಜಾಸ್ಮ ಕಾನೂನು ಪ್ರಕ್ರಿಯೆ ನಡೆಸಿದರು.

Tags: #ಉಡುಪಿ#ಅಂತ್ಯ ಸಂಸ್ಕಾರ#ನ್ಯೂಸ್
Previous Post

ಮಂಗಳೂರು :ಸೆಪ್ಟೆಂಬರ್ 30ರಂದು ಕಂಬಳ ಸಮಿತಿ ಸಭೆ..!!

Next Post

ಉಡುಪಿ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಆಯ್ಕೆ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಆಯ್ಕೆ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನ.28ರಂದು ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ ಖಚಿತ : ಕಾರ್ಯಕ್ರಮದ ವೇಳಾ ಪಟ್ಟಿ ಹೀಗಿದೆ..!!

ನ.28ರಂದು ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ ಖಚಿತ : ಕಾರ್ಯಕ್ರಮದ ವೇಳಾ ಪಟ್ಟಿ ಹೀಗಿದೆ..!!

22/11/2025
ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಪ್ರಯುಕ್ತ ರಥಾವರೋಹಣ, ಪೂಜೆ ಸಂಪನ್ನ..!!

ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಪ್ರಯುಕ್ತ ರಥಾವರೋಹಣ, ಪೂಜೆ ಸಂಪನ್ನ..!!

22/11/2025
ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!!

ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!!

22/11/2025
ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ..!!

ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ..!!

22/11/2025

Recent News

ನ.28ರಂದು ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ ಖಚಿತ : ಕಾರ್ಯಕ್ರಮದ ವೇಳಾ ಪಟ್ಟಿ ಹೀಗಿದೆ..!!

ನ.28ರಂದು ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ ಖಚಿತ : ಕಾರ್ಯಕ್ರಮದ ವೇಳಾ ಪಟ್ಟಿ ಹೀಗಿದೆ..!!

22/11/2025
ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಪ್ರಯುಕ್ತ ರಥಾವರೋಹಣ, ಪೂಜೆ ಸಂಪನ್ನ..!!

ಉಡುಪಿಯ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಪ್ರಯುಕ್ತ ರಥಾವರೋಹಣ, ಪೂಜೆ ಸಂಪನ್ನ..!!

22/11/2025
ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!!

ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ : ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!!

22/11/2025
ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ..!!

ಮುಂಬೈಯಲ್ಲಿ ರಸ್ತೆ ಅಪಘಾತ : ಕಲ್ಮಾಡಿ ಯುವಕ ಐನಿಶ್ ಲಸ್ರಾದೊ ನಿಧನ..!!

22/11/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved