Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಆದರ್ಶ ಆಸ್ಪತ್ರೆ ಹಾಗೂ ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ) ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ “ಹೃದಯ ದಿನಾಚರಣೆ ಸಪ್ತಾಹ” ಆಯೋಜನೆ..!!

Dhrishya News by Dhrishya News
29/09/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 29:ದ್ರಶ್ಯ ನ್ಯೂಸ್ : ಆದರ್ಶ ಆಸ್ಪತ್ರೆ ಹಾಗೂ ಆದರ್ಶ ಚಾರಿಟೇಬಲ್ ಟ್ರಸ್ಟ್ ರಿ. ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಹೃದಯ ದಿನಾಚರಣೆ ಸಪ್ತಾಹ ಆಯೋಜಿಸಿಲಾಗಿತ್ತು

ಕಾರ್ಯಕ್ರಮ ದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೃದಯದ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ವೈದ್ಯರ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್, ಹೃದ್ರೋಗ ತಜ್ಞರಾದ ಡಾ. ವಿಶು ಕುಮಾರ್ ಬಿ., ಡಾ. ಶ್ರೀಕಾಂತ ಕೃಷ್ಣ, ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಮಲ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.

Tags: #ಉಡುಪಿ#ಆದರ್ಶ್ ಆಸ್ಪತ್ರೆ#ನ್ಯೂಸ್
Previous Post

ಉಡುಪಿ:ಲಾರಿ ಮಾಲೀಕರಿಗೆ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ..!!

Next Post

ಅಕ್ಟೋಬರ್ 1 ರಾಷ್ಟ್ರವ್ಯಾಪಿ “ಸ್ವಚ್ಛತಾ ಅಭಿಯಾನ” : ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಕ್ಟೋಬರ್ 1 ರಾಷ್ಟ್ರವ್ಯಾಪಿ "ಸ್ವಚ್ಛತಾ ಅಭಿಯಾನ" : ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026

Recent News

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

ಆಲಿವ್ ರಿಡ್ಲಿ ಆಮೆ ಸಂರಕ್ಷಣೆ: ಮಂಗಳೂರು ಕಡಲತೀರಗಳಲ್ಲಿ ಮರಿಗಳ ಸುರಕ್ಷಿತ ಬಿಡುಗಡೆ…!

18/03/2026
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ಥಳೀಯರ ವಿರೋಧ…!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved