Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸುರತ್ಕಲ್:ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ – ಓರ್ವ ಮೃತ್ಯು, ಇಬ್ಬರಿಗೆ ಗಾಯ!!

Dhrishya News by Dhrishya News
30/09/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
1
VIEWS
Share on FacebookShare on Twitter

ಸುರತ್ಕಲ್, 30  ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜ ಗುಜ್ಜಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ಘಟನೆ ನಡೆದಿದೆ.

ಕಾರು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಪ್ರಯಾಣಿಕ ಮೊಹಮ್ಮದ್ ಫಿಜಾನ್ ಅವರ ತಲೆಯ ಒಳಭಾಗಕ್ಕೆ ಗಂಭೀರವಾದ ಗಾಯವಾಗಿದ್ದು, ಮತ್ತೋರ್ವ ಪ್ರಯಾಣಿಕ ಅನಿರಿಧ್ ನಾಯರ್ ಅವರ ಹಣೆಯ ಮೇಲೆ ಕೂಡ ಗಾಯವಾಗಿದೆ.

ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ.ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Previous Post

ಉಡುಪಿ :ಯುವ ಸಮುದಾಯಕ್ಕೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು “ನಶಾ ಮುಕ್ತ ದೌಡ್” 25 ಕಿ.ಮೀ. ಮ್ಯಾರಥಾನ್ ಓಟ..!!

Next Post

ಶ್ರೀ ಪಲಿಮಾರು ಮಠದ ಹಿರಿಯ ಶ್ರೀವಿದ್ಯಾಧೀಶ ತೀರ್ಥ ಹಾಗೂ ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರ ಚಾತುರ್ಮಾಸ್ಯ ಸೀಮೋಲ್ಲಂಘನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಪಲಿಮಾರು ಮಠದ ಹಿರಿಯ ಶ್ರೀವಿದ್ಯಾಧೀಶ ತೀರ್ಥ ಹಾಗೂ ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರ ಚಾತುರ್ಮಾಸ್ಯ ಸೀಮೋಲ್ಲಂಘನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ….!

ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ….!

19/03/2026

Recent News

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ….!

ನದಿಯಲ್ಲಿ ಮುಳುಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು: ಬೆಳ್ತಂಗಡಿಯಲ್ಲಿ ದುರಂತ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved