Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಹೆಲ್ಪ್ ಲೈನ್( ರಿ ) 6ನೇಯ ವರ್ಷದ ಪಾದಾರ್ಪಣೆಯ ಸಂಭ್ರಮ – ಸಮಾಜ ಸೇವಾ ಕಾರ್ಯಕ್ರಮ…!!

Dhrishya News by Dhrishya News
02/10/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 02:ದ್ರಶ್ಯ ನ್ಯೂಸ್ :ಉಡುಪಿ ಹೆಲ್ಪ್ ಲೈನ್( ರಿ )(ಹಸಿದವರ ಬಾಳಿನ ಆಶಾಕಿರಣ) ತನ್ನ 6ನೇಯ ವರ್ಷದ ಪಾದಾರ್ಪಣೆಯ ಸಂಭ್ರಮವನ್ನು ಅಕ್ಟೋಬರ್ 01 ರ ರವಿವಾರ ಕಲ್ಯಾಣಪುರ ಗ್ರಾಮದ ಹೊನ್ನಪರಕುದ್ರು ಎಂಬಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬ ವೊಂದಕ್ಕೆ ಹೊಸಬಟ್ಟೆ, ಆಹಾರ ಸಾಮಗ್ರಿ,ಗೌರವ ಧನವನ್ನು ವಿತರಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅಜು೯ನ್ ಭಂಡಾರ್ಕರ್, ಮಮತ ಪಿ ಶೆಟ್ಟಿ ತೆಂಕನಿಡಿಯೂರು ಶ್ರೀ ನಗರ,ರಮೇಶ್ ಎಸ್ ತಿಂಗಳಾಯ ಕೋಡಿಬೆಂಗ್ರೆ,ನವೀನ್ ಡಿಸೋಜ ಕಲ್ಯಾಣಪುರ, ಓಂ ಪ್ರಕಾಶ್ ಕೆಮ್ಮಣ್ಣು,ಭಾರತಿ ಟಿ. ಕೆ, ವಿನೋದ್ ಶೆಟ್ಟಿ ಉಡುಪಿ,ಭವಿಷ್ ಉಡುಪಿ,ವಿವೇಕ್ ಎಡಬೆಟ್ಟು, ಉಷಾ ಹೂಡೆ, ಪ್ರೀತಿ ಕಲ್ಯಾಣಪುರ, ಗೌರಿ ಸುಧಾಕರ್ ತೆಂಕನಿಡಿಯೂರು ಗ್ರಾಮ ಗರಡಿಮಜಲು, ವತ್ಸಲಾ ಕೋಟ್ಯಾನ್ ನೇಜಾರು, ಪ್ರತಿಮಾ ನಾಯಕ್ ಕೆಳಾಕಳ೯ಬೆಟ್ಟು,ಕುಸುಮ ಗುಜ್ಜರುಬೆಟ್ಟು, ಯಶೋಧ ಕೆಮ್ಮಣ್ಣು, ವತ್ಸಲಾ ವಿನೋದ್ ಗುಜ್ಜರುಬೆಟ್ಟು, ಆಶಾ ತಿಮ್ಮಣ್ಣಕುದ್ರು, ರಫೀಕ್ ಕಲ್ಯಾಣಪುರ, ಮಹೇಶ್ ಪೂಜಾರಿ ಹೂಡೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Tags: #ಉಡುಪಿ#ಹೆಲ್ಪ್ ಲೈನ್#ಪಾದಾರ್ಪಣೆಯ ಸಂಭ್ರಮ#ನ್ಯೂಸ್
Previous Post

ಉಡುಪಿ:ಯಕ್ಷಗಾನ ಕಲಾರಂಗ ರಿ. ವತಿಯಿಂದ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣೆ ಕಾರ್ಯಕ್ರಮ..!!

Next Post

ಉಡುಪಿ : ಹಿರಿಯ ನಾಗರಿಕರು ಗೌರವಿತ ಜೀವನ ನಡೆಸಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ- ಯಶ್ ಪಾಲ್ ಸುವರ್ಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಹಿರಿಯ ನಾಗರಿಕರು ಗೌರವಿತ ಜೀವನ ನಡೆಸಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ- ಯಶ್ ಪಾಲ್ ಸುವರ್ಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026