Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಹೆಲ್ಪ್ ಲೈನ್( ರಿ ) 6ನೇಯ ವರ್ಷದ ಪಾದಾರ್ಪಣೆಯ ಸಂಭ್ರಮ – ಸಮಾಜ ಸೇವಾ ಕಾರ್ಯಕ್ರಮ…!!

Dhrishya News by Dhrishya News
02/10/2023
in ಕರಾವಳಿ, ಸುದ್ದಿಗಳು
0
ಉಡುಪಿ ಹೆಲ್ಪ್ ಲೈನ್( ರಿ ) 6ನೇಯ ವರ್ಷದ ಪಾದಾರ್ಪಣೆಯ ಸಂಭ್ರಮ – ಸಮಾಜ ಸೇವಾ ಕಾರ್ಯಕ್ರಮ…!!
0
SHARES
25
VIEWS
Share on FacebookShare on Twitter

ಉಡುಪಿ :ಅಕ್ಟೋಬರ್ 02:ದ್ರಶ್ಯ ನ್ಯೂಸ್ :ಉಡುಪಿ ಹೆಲ್ಪ್ ಲೈನ್( ರಿ )(ಹಸಿದವರ ಬಾಳಿನ ಆಶಾಕಿರಣ) ತನ್ನ 6ನೇಯ ವರ್ಷದ ಪಾದಾರ್ಪಣೆಯ ಸಂಭ್ರಮವನ್ನು ಅಕ್ಟೋಬರ್ 01 ರ ರವಿವಾರ ಕಲ್ಯಾಣಪುರ ಗ್ರಾಮದ ಹೊನ್ನಪರಕುದ್ರು ಎಂಬಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬ ವೊಂದಕ್ಕೆ ಹೊಸಬಟ್ಟೆ, ಆಹಾರ ಸಾಮಗ್ರಿ,ಗೌರವ ಧನವನ್ನು ವಿತರಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅಜು೯ನ್ ಭಂಡಾರ್ಕರ್, ಮಮತ ಪಿ ಶೆಟ್ಟಿ ತೆಂಕನಿಡಿಯೂರು ಶ್ರೀ ನಗರ,ರಮೇಶ್ ಎಸ್ ತಿಂಗಳಾಯ ಕೋಡಿಬೆಂಗ್ರೆ,ನವೀನ್ ಡಿಸೋಜ ಕಲ್ಯಾಣಪುರ, ಓಂ ಪ್ರಕಾಶ್ ಕೆಮ್ಮಣ್ಣು,ಭಾರತಿ ಟಿ. ಕೆ, ವಿನೋದ್ ಶೆಟ್ಟಿ ಉಡುಪಿ,ಭವಿಷ್ ಉಡುಪಿ,ವಿವೇಕ್ ಎಡಬೆಟ್ಟು, ಉಷಾ ಹೂಡೆ, ಪ್ರೀತಿ ಕಲ್ಯಾಣಪುರ, ಗೌರಿ ಸುಧಾಕರ್ ತೆಂಕನಿಡಿಯೂರು ಗ್ರಾಮ ಗರಡಿಮಜಲು, ವತ್ಸಲಾ ಕೋಟ್ಯಾನ್ ನೇಜಾರು, ಪ್ರತಿಮಾ ನಾಯಕ್ ಕೆಳಾಕಳ೯ಬೆಟ್ಟು,ಕುಸುಮ ಗುಜ್ಜರುಬೆಟ್ಟು, ಯಶೋಧ ಕೆಮ್ಮಣ್ಣು, ವತ್ಸಲಾ ವಿನೋದ್ ಗುಜ್ಜರುಬೆಟ್ಟು, ಆಶಾ ತಿಮ್ಮಣ್ಣಕುದ್ರು, ರಫೀಕ್ ಕಲ್ಯಾಣಪುರ, ಮಹೇಶ್ ಪೂಜಾರಿ ಹೂಡೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Tags: #ಉಡುಪಿ#ಹೆಲ್ಪ್ ಲೈನ್#ಪಾದಾರ್ಪಣೆಯ ಸಂಭ್ರಮ#ನ್ಯೂಸ್
Previous Post

ಉಡುಪಿ:ಯಕ್ಷಗಾನ ಕಲಾರಂಗ ರಿ. ವತಿಯಿಂದ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣೆ ಕಾರ್ಯಕ್ರಮ..!!

Next Post

ಉಡುಪಿ : ಹಿರಿಯ ನಾಗರಿಕರು ಗೌರವಿತ ಜೀವನ ನಡೆಸಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ- ಯಶ್ ಪಾಲ್ ಸುವರ್ಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಹಿರಿಯ ನಾಗರಿಕರು ಗೌರವಿತ ಜೀವನ ನಡೆಸಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ- ಯಶ್ ಪಾಲ್ ಸುವರ್ಣ..!!

ಉಡುಪಿ : ಹಿರಿಯ ನಾಗರಿಕರು ಗೌರವಿತ ಜೀವನ ನಡೆಸಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಕರ್ತವ್ಯ- ಯಶ್ ಪಾಲ್ ಸುವರ್ಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

30/07/2025
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

30/07/2025
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

30/07/2025
ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

30/07/2025

Recent News

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘಕ್ಕೆ ರೂಪಾಯಿ 1.55ಕೋಟಿ ಲಾಭ..!!

30/07/2025
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

30/07/2025
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

30/07/2025
ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

30/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved