Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು : ಇಂಡಿಗೊ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನ: ಆರೋಪಿ ಪೊಲೀಸ್ ವಶಕ್ಕೆ..!!

Dhrishya News by Dhrishya News
03/10/2023
in ಕರಾವಳಿ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಬೆಂಗಳೂರು: ಅ.3: ದೃಶ್ಯ ನ್ಯೂಸ್ : ಇಂಡಿಗೊ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದ ಆರೋಪದಡಿ ಪ್ರಯಾಣಿಕ ಸ್ವಪ್ನಿಲ್ ಹೋಲೆ ಅವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ನಾಗಪುರ ನಿವಾಸಿ ಸ್ವಪ್ನಿಲ್ ಈ ಕೃತ್ಯ ಎಸಗಿದ್ದ. ಇಂಡಿಗೊ ಏರ್‌ಲೈನ್ಸ್ ಕಂಪನಿ ಪ್ರತಿನಿಧಿ ನೀಡಿದ್ದ ದೂರು ಆಧರಿಸಿ ಸ್ವಪ್ನಿಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ಸ್ವಪ್ನಿಲ್, ನಾಗಪುರದಿಂದ ಬೆಂಗಳೂರು ಮಾರ್ಗವಾಗಿ ಬ್ಯಾಂಕಾಕ್‌ಗೆ ಇಂಡಿಗೊ 6ಇ–6803 ವಿಮಾನದಲ್ಲಿ ಹೊರಟಿದ್ದ. ಸೀಟ್‌ ನಂಬರ್ ‘5ಇ’ಯಲ್ಲಿ ಕುಳಿತಿದ್ದ. ಪ್ರಯಾಣದ ವೇಳೆಯಲ್ಲಿ ತನ್ನ ಪಕ್ಕದಲ್ಲಿದ್ದ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದ.

ಈತನ ಕೃತ್ಯವನ್ನು ನೋಡಿದ್ದ ವಿಮಾನದ ಸಿಬ್ಬಂದಿ, ಸ್ಥಳಕ್ಕೆ ಹೋಗಿ ಬಾಗಿಲು ತೆರೆಯುವುದನ್ನು ತಡೆದಿದ್ದರು. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಆರೋಪಿಯನ್ನು ವಶಕ್ಕೆ ಪಡೆದಿದ್ದ ಭದ್ರತಾ ಸಿಬ್ಬಂದಿ, ಠಾಣೆಗೆ ಒಪ್ಪಿಸಿದ್ದಾರೆ.

ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ವಿಮಾನ ಪ್ರಯಾಣಿಕರ ಜೀವಕ್ಕೆ ಆಪತ್ತು ತರುವ ಕೃತ್ಯ ಇದಾಗಿದೆ. ಯಾವ ಕಾರಣಕ್ಕೆ ಆರೋಪಿ ಬಾಗಿಲು ತೆರೆಯಲು ಪ್ರಯತ್ನಿಸಿದ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Tags: #ಬೆಂಗಳೂರು#ಇಂಡಿಗೊ ವಿಮಾನ#ಪೊಲೀಸ್ ವಶ#ನ್ಯೂಸ್
Previous Post

ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಲ್ಲೋಟ್ ಉಡುಪಿ ಪ್ರವಾಸ ರದ್ದು..!!

Next Post

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಕೊರಂಗ್ರಪಾಡಿಯ ಸಂತೋಷ್ ಪ್ರಥಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಕೊರಂಗ್ರಪಾಡಿಯ ಸಂತೋಷ್ ಪ್ರಥಮ..!!

ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಕೊರಂಗ್ರಪಾಡಿಯ ಸಂತೋಷ್ ಪ್ರಥಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

09/07/2025
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

09/07/2025
ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

09/07/2025
QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

09/07/2025

Recent News

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

09/07/2025
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

09/07/2025
ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

09/07/2025
QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

09/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved