Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಷ – ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ.!!

Dhrishya News by Dhrishya News
03/10/2023
in ಕರಾವಳಿ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೆಳಗಾವಿ: ಅಕ್ಟೋಬರ್ 03:ದ್ರಶ್ಯ ನ್ಯೂಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಷದಲ್ಲಿ ಮಾತನಾಡಿದರು.

ಕಾಗಿನೆಲೆ ಕನಕ ಗುರು ಪೀಠದ ಶ್ರೀ ಶ್ರೀ ನಿರಂಜನಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸೊದ್ದರಾಮಾನಂದ ಸ್ವಾಮೀಜಿ ಹಾಗೂ ಅರ್ಜುನಾಭಾಯಿಪುರಿ ಸ್ವಾಮೀಜಿಯವರುಗಳ ದಿವ್ಯ ಸನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.
ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಮಾವೇಷ ಉದ್ಘಾಟಿಸಿದ ಕಾರ್ಯಕ್ರಮವನ್ನು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ ಅಧ್ಯಕ್ಷರಾದ ಮಾಜಿ ಮಂತ್ರಿ ಹೆಚ್.ವಿಶ್ವನಾಥ್ ಅವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿಯ ರಾಜ್ಯ ಸಚಿವ ಫಗ್ಗಾನ್ ಸಿಂಗ್ ಕುಲಾಸ್ತೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗೋವಾ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಚಂದ್ರಕಾಂತ್ ಬಾಬು ಕಾವಲೇಕರ್, ಮಹಾರಾಷ್ಟ್ರ ರಾಜ್ಯದ ಮಾಜಿ ಸಚಿವ ಮಹದೇವ್ ಜನಕಾರ್, ದತ್ತಾತ್ರೇಯ ಭರ್ನೆ, ರಾಮ ಶಂಕರ್ ಶಿಂದೆ, ಶೆಫರ್ಡ್ ಇಂಟರ್ ನ್ಯಾಷನಲ್ ಉಪಾಧ್ಯಕ್ಷ ಹೆಚ್.ಎಂ.ರೇವಣ್ಣ, ಆಂಧ್ರ. ಪ್ರದೇಶ ರಾಜ್ಯದ ಸಚಿವೆ ಕೆ.ವಿ.ಉಷಾಶ್ರೀ ಚರಣ್, ಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರ ಮೊಮ್ಮಗ ಭೂಷಣ್ ರಾಜೆ ಹೋಳ್ಕರ್, ಗುಜರಾತ್ ರಾಜ್ಯದ ಮುಖಂಡರಾದ ಸಾಗರ್ ರಾಯ್ಕ ಸೇರಿ 60 ಕ್ಕೂ ಹೆಚ್ಚು ಮಂದಿ ನಾನಾ ರಾಜ್ಯಗಳ ಕುರುಬ ಮತ್ತು ಗೋಪಾಲಕ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು.

Tags: #ಬೆಳಗಾವಿ#ಸಿದ್ದರಾಮಯ್ಯ#ಶೆಫರ್ಡ್ ಇಂಡಿಯಾ#ನ್ಯೂಸ್
Previous Post

ಕೋಟತಟ್ಟು : ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಹೂಟ್ಟೂರು ಪ್ರಶಸ್ತಿ ಪ್ರದಾನ “ಇಂಪನ” ಸಂಗೀತ ಸಂಪುಟದ ಸಂಚಲನ ಕಾರ್ಯಕ್ರಮ..!!

Next Post

ಕುತ್ಯಾರು :ಹುಚ್ಚು ನಾಯಿ ಹಾವಳಿ- ಮುಂಜಾಗ್ರತಾ ಕ್ರಮ ಪಾಲಿಸುವಂತೆ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುತ್ಯಾರು :ಹುಚ್ಚು ನಾಯಿ ಹಾವಳಿ- ಮುಂಜಾಗ್ರತಾ ಕ್ರಮ ಪಾಲಿಸುವಂತೆ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026

Recent News

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved