Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತಿಗೆ ಶ್ರೀಗಳವರ ವಿಶ್ವ ಗೀತಾ ಪರ್ಯಾಯದಲ್ಲಿ ವಿಶ್ವಕರ್ಮ ಸಮಾಜದ ಪಾಲ್ಗೊಳ್ಳುವಿಕೆ…!!

Dhrishya News by Dhrishya News
04/10/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 04:ದ್ರಶ್ಯ ನ್ಯೂಸ್ :ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯೊತ್ಸವದ ಸ್ವಾಗತ ಸಮಿತಿ ಅಕ್ಟೋಬರ್ 2. ರಂದು ವಿಶ್ವಕರ್ಮ ಸಮಾಜ ಬಾಂಧವರ ಸಭೆಯನ್ನು ನಡೆಸಿತು.

ಶ್ರಿ ಮಠದ ದಿವಾನರಾದ ಶ್ರಿ ನಾಗರಾಜ ಆಚಾರ್ಯರು ಪುತ್ತಿಗೆ ಪರ್ಯಾಯಕ್ಕೆ ತಮ್ಮ ವಿಶೇಷ ಸಹಕಾರವನ್ನು ಕೋರಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಶ್ರಿ ಮಧು ಆಚಾರ್ಯ ಪುತ್ತಿಗೆ ಶ್ರೀಗಳವರ ವೈಭೋಪೇತ ಪರ್ಯಾಯಕ್ಕೆ ನಮ್ಮ ಇಡೀ ಸಮಾಜ ಸ್ವಾಗತ ಸಮಿತಿಯ ಪ್ರತಿಯೊಂದು ವಿಭಾಗದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಅಲ್ಲದೆ ಶ್ರೀಗಳವರ ಕೋಟಿ ಗೀತಾ ಲೇಖನ ಯಜ್ಞದಲ್ಲಿ ಕೂಡ ಗೀತಾ ಪ್ರಾಚಾರ ಮಾಡುವ ಮೂಲಕ ಶ್ರಿ ಕೃಷ್ಣ ಮುಖ್ಯಪ್ರಾಣ ಸೇವೆ ಮಾಡಲು ಬದ್ದರಿದ್ದೇವೆ. ಎಂದು ತಿಳಿಸಿದರು.

ಸಭೆಯಲ್ಲಿ ಸಮಾಜದ ಮುಖಂಡರುಗಳಾದ ಶ್ರೀ ಯೋಗೀಶ್ ಆಚಾರ್ಯ, ಶ್ರೀ ಶೇಖರ ಆಚಾರ್, ಶ್ರಿ ಜಿ. ಏ.ಆಚಾರ್,ಶ್ರಿದಾಮೋದರ್ ಆಚಾರ್ಯ, ಶ್ರೀ ಜಗದೀಶ್ ಆಚಾರ್ಯ,ಶ್ರೀ ಸುಧಾಕರ ಆಚಾರ್ಯ, ರವಿಚಂದ್ರ ಆಚಾರ್ಯ,ಶ್ರೀ ಕೇಶವ ಆಚಾರ್ಯ, ಯುವ ಸಂಘಟನೆಯ ಸುಧಾಕರ ಆಚಾರ್ಯ, ರವಿಚಂದ್ರ ಆಚಾರ್ಯ,ಶ್ರೀಮತಿ ಮುಕ್ತಾ ಜಗದೀಶ್, ಶ್ರೀಮತಿ ಸಂಧ್ಯಾ ಲಕ್ಷ್ಮಣ್ ಆಚಾರ್ಯ ಹಾಗೂ ಮೊದಲಾದ ಗಣ್ಯರು ಉಪಸ್ಥಿತರಿದ್ದರು .

ಶ್ರೀ ಮಠದ ರಮೇಶ್ ಭಟ್ ಕೆ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಮಹಿತೋಷ್ ಆಚಾರ್ಯರು ಧನ್ಯವಾದವಿತ್ತರು. ಸಮಿತಿಯ ಸದಸ್ಯರಾದ ಶ್ರೀ ಜಿ. ವಿ. ಆಚಾರ್ಯ, ಶ್ರಿ ವಿಷ್ಣುಮೂರ್ತಿ ಉಪಾಧ್ಯ, ಶ್ರಿ ರವೀಂದ್ರ ಆಚಾರ್ಯ,ಶ್ರಿ ಉಮೇಶ್ ಭಟ್, ಹಾಗೂ ಶ್ರೀ ರಘುಪತಿ ರಾವ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Tags: #ಉಡುಪಿ#ವಿಶ್ವಕರ್ಮ#ವಿಶ್ವ ಗೀತಾ#ಪರ್ಯಾಯ#ನ್ಯೂಸ್
Previous Post

ಕಾರ್ಕಳ:RCC ಗುತ್ತಿಗೆದಾರರ ಸಂಘದ ನೇತ್ರತ್ವದಲ್ಲಿ ಪ್ರತಿಭಟನೆ -ದಂಡಾಧಿಕಾರಿಗೆ ಮನವಿ …!!

Next Post

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಸಮಾಲೋಚನ ಸಭೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಸಮಾಲೋಚನ ಸಭೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026

Recent News

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved