Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ:ಡಾ.ಕೆ.ರಾಮಚಂದ್ರ ಜೋಶಿ..!! 

Dhrishya News by Dhrishya News
07/10/2023
in ಕರಾವಳಿ, ಸುದ್ದಿಗಳು
0
ಕಾರ್ಕಳ : ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ:ಡಾ.ಕೆ.ರಾಮಚಂದ್ರ ಜೋಶಿ..!! 
0
SHARES
4
VIEWS
Share on FacebookShare on Twitter

ಕಾರ್ಕಳ : ಅಕ್ಟೋಬರ್  07:ದ್ರಶ್ಯ ನ್ಯೂಸ್ :  ರಕ್ತದಾನದ ಬಗ್ಗೆ ಜನರಲ್ಲಿ ಇನ್ನು ಹೆಚ್ಚಿನ ಜಾಗೃತಿ ಮೂಡುವಂತಾಗಬೇಕು ಈ ನಿಟ್ಟಿನಲ್ಲಿ ವಿವಿಧ ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಕಾರ್ಕಳದ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ ಇದರ ಸಭಾಪತಿಗಳಾದ ಡಾ. ಕೆ ರಾಮಚಂದ್ರ ಜೋಶಿ ಹೇಳಿದರು.

ರೋಟರಿ ಕ್ಲಬ್ ಕಾರ್ಕಳ, ಬಸ್ ಏಜೆಂಟರ ಬಳಗ ಕಾರ್ಕಳ, ರೋಟರ್ಯಾಕ್ಟ್ ಕ್ಲಬ್ ಕಾರ್ಕಳ, ಯುವ ವಾಹಿನಿ(ರಿ) ಕಾರ್ಕಳ ಘಟಕ, ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಕಾರ್ಕಳ, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸ್ ಸ್ಟ್ಯಾಂಡ್ ಕಾರ್ಕಳ, ಲಯನ್ಸ್ ಕ್ಲಬ್ ಹಿರಿಯಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ ಅಜ್ಜರಕಾಡು ಉಡುಪಿ ಇವರ ಸಹಯೋಗದೊಂದಿಗೆ ಕಾರ್ಕಳ ಬಸ್ ಸ್ಟ್ಯಾಂಡಿನಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷರಾದ ಜಾನ್ ಡಿ ಸಿಲ್ವ ಮಾತನಾಡುತ್ತಾ ರಕ್ತದಾನ ಮಾಡುವ ಮನೋಭಾವನೆ ಬೆಳೆಯುತ್ತಿರುವುದು ಉತ್ತಮ ಬೆಳವಣಿಗೆ. ರಕ್ತದಾನದಂತೆಯೇ ಮರಣದ ಬಳಿಕ ಅಮೂಲ್ಯವಾದ ದೇಹದ ಅಂಗಾಂಗ ಗಳನ್ನು ಅವಶ್ಯಕತೆ ಇರುವವರಿಗೆ ದಾನ ಮಾಡುವ ಮೂಲಕ ಅವರ ಬಾಳಲ್ಲಿ ಬೆಳಕನ್ನು ತೋರುವಂತಾಗಬೇಕು ಎಂದರು.

ಅಶೋಕ್ ಮಂಟ್ರಾಡಿ ಅಧ್ಯಕ್ಷರು ಬಸ್ ಏಜೆಂಟರ ಬಳಗ ಕಾರ್ಕಳ,ಡಾ. ದೀಕ್ಷಾ ಯು. ವೈದ್ಯಾಧಿಕಾರಿಗಳು ಜಿಲ್ಲಾ ಆಸ್ಪತ್ರೆ ಅಜ್ಜರ ಕಾಡು ಉಡುಪಿ,ಪ್ರಶಾಂತ ಆಚಾರ್ಯ ಮಾಜಿ ಅಧ್ಯಕ್ಷರು ರೋಟರ್ಯಾಕ್ಟ್ ಕ್ಲಬ್ ಕಾರ್ಕಳ, ಅರುಣ್ ಮಾಂಜ ಅಧ್ಯಕ್ಷರು ಯುವ ವಾಹಿನಿ ಕಾರ್ಕಳ, ಶುಭಕರ ಅಂಚನ್ ಸಾರ್ವಜನಿಕ ಸಂಪರ್ಕಾಧಿಕಾರಿ ನಿಟ್ಟೆಗಾಜ್ರಿಯ ಆಸ್ಪತ್ರೆ ಕಾರ್ಕಳ, ಸುಶೀಲ್ ಕುಮಾರ್ ಅಧ್ಯಕ್ಷರು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ, ರವೀಂದ್ರನಾಥ್ ಹೆಗಡೆ ವಲಯ ಸಭಾಪತಿ ಲಯನ್ಸ್ ಕ್ಲಬ್ ಹಿರಿಯಡ್ಕ,ಶುಭದ ರಾವ್ ಸ್ಥಾಪಕ ಅಧ್ಯಕ್ಷರು ಮತ್ತು ಸುರೇಶ್ ದೇವಾಡಿಗ ಅಧ್ಯಕ್ಷರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಸ್ ಸ್ಟ್ಯಾಂಡ್ ಕಾರ್ಕಳ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಿಬಿರದಲ್ಲಿ ಒಟ್ಟು 63 ಯೂನಿಟ್ ರಕ್ತ ಸಂಗ್ರಹಿಸಲಾಯಿತು

 

ಇಕ್ಬಾಲ್ ಅಹಮದ್ ಸ್ವಾಗತಿಸಿದರು. ವಸಂತ್ ಎಂ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Previous Post

ಕಾರ್ಕಳ : ಯೂಥ್ ಫಾರ್ ಸೇವಾ ಉಡುಪಿ ಇವರ ನೇತೃತ್ವದಲ್ಲಿ ಭಾರತೀಯ ಅಂಚೆ ಸಂಪರ್ಕ ಅಭಿಯಾನ ಆಧಾರ್ ನೋಂದಾವಣೆ ಕಾರ್ಯಕ್ರಮಕ್ಕೆ ಚಾಲನೆ..!!

Next Post

ಹಿರಿಯಡಕ : 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರು ಪ್ರಶಸ್ತಿಗೆ ಭಾಜನರಾದ ಮಂಜುನಾಥ ಭಟ್ ಇವರಿಗೆ ಅಭಿನಂದನಾ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಿರಿಯಡಕ : 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರು ಪ್ರಶಸ್ತಿಗೆ ಭಾಜನರಾದ ಮಂಜುನಾಥ ಭಟ್ ಇವರಿಗೆ ಅಭಿನಂದನಾ ಕಾರ್ಯಕ್ರಮ..!!

ಹಿರಿಯಡಕ : 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರು ಪ್ರಶಸ್ತಿಗೆ ಭಾಜನರಾದ ಮಂಜುನಾಥ ಭಟ್ ಇವರಿಗೆ ಅಭಿನಂದನಾ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025

Recent News

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

ಉಡುಪಿ:ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಕಾರು: ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯ..!!

06/12/2025
ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿಡಿಸೆಂಬರ್ 7ರಂದು ಗೀತೋತ್ಸವ ಸಮಾರೋಪ..!!

06/12/2025
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ: ಫಲಾನುಭವಿಗಳಿಗೆ ಯೋಜನೆಯ ಕಿಟ್ ವಿತರಣೆ..!!

06/12/2025
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved