Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ.15 ರಿಂದ ಅ.24 ರವರೆಗ `ಉಚ್ಚಿಲ ದಸರಾ ಉತ್ಸವ-2023′..!!

Dhrishya News by Dhrishya News
10/10/2023
in ಕರಾವಳಿ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಚ್ಚಿಲ : ಅಕ್ಟೋಬರ್ 10:ದ್ರಶ್ಯ ನ್ಯೂಸ್ :ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ಸಹಕಾರ – ಸಹಯೋಗದೊಂದಿಗೆ ಅ.15 ರಿಂದ ಅ.24 ರವರೆಗೆ ನವರಾತ್ರಿ ಉತ್ಸವದೊಂದಿಗೆ ಈ ಬಾರಿಯೂ `ಉಚ್ಚಿಲ ದಸರಾ ಉತ್ಸವ-2023′ ಅನ್ನು ಆಚರಿಸಲು ದ.ಕ.ಮೊಗವೀರ ಮಹಾಜನ ಸಂಘ, ಕ್ಷೇತ್ರದ ಆಡಳಿತ ಸಮಿತಿ ಮತ್ತು ಕ್ಷೇತ್ರದ ಭಕ್ತಾಭಿಮಾನಿ ಬಳಗ ನಿರ್ಧರಿಸಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್ ತಿಳಿಸಿದರು.

ಉಚ್ಚಿಲದಲ್ಲಿ ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ನವರಾತ್ರಿ ಮತ್ತು ದಸರಾ ಪ್ರಯುಕ್ತ ಪ್ರತೀದಿನ ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಭಜನಾ ಕಾರ್ಯಕ್ರಮ, ಸಂಜೆ ಸಹಸ್ರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ನವದುರ್ಗೆಯರು ಮತ್ತು ಶಾರದಾ ಮಾತೆಗೆ ತ್ರಿಕಾಲ ಪೂಜೆ, ವಿಜಯ ದಶಮಿಯಂದು ಬೃಹತ್ ಶೋಭಾಯಾತ್ರೆಯ ಮೂಲಕ ವೈಭವದ ಜಲಸ್ಥಂಭನಾ ಕಾರ್ಯಕ್ರಮ ನಡೆಯಲಿದೆ ಎಂದರು

ಅ. 15ರಂದು ಪ್ರತಿಷ್ಠೆ, ಉದ್ಘಾಟನೆ : ಅ. 15ರಂದು ಬೆಳಗ್ಗೆ9.30 ಕ್ಕೆ ಉಚ್ಚಿಲ ಶಾಲಿನಿ ಡಾ| ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ನೆರವೇರಲಿದ್ದು 10 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಉಚ್ಚಿಲ ದಸರಾ 2023ಕ್ಕೆ ಚಾಲನೆ ನೀಡಲಿದ್ದಾರೆ. 10.15ಕ್ಕೆ ನೂತನ ಅನ್ನ ಛತ್ರ ಕಟ್ಟಡ ಮತ್ತು ಸುಸಜ್ಜಿತ ಅತಿಥಿಗೃಹ ಉದ್ಘಾಟನೆ, 10.30 ಕ್ಕೆ ಫಲಪುಷ್ಪ ಪ್ರದರ್ಶನ, ಪುಸ್ತಕ ಮೇಳ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿನ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕಾ ಪರಿಕರಗಳ ಪ್ರದರ್ಶನ ಉದ್ಘಾಟನೆ, ಸಂಜೆ 6.15 ಕ್ಕೆ ಯುವ ದಸರಾ ಹಾಗೂ ಹತ್ತು ದಿನಗಳ ಕಾಲ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ ಎಂದರು.

ಸಾಂಸ್ಕೃತಿಕ – ಕಲಾ ವೈಭವ : ಅ. 15ರಂದು ಯುವ ದಸರಾ – ನೃತ್ಯ ಸ್ಪರ್ಧೆ, ಅ. 19ರಂದು ಸಂಜೆ 4.30 ರಿಂದ ವಿ| ಪವನ ವಿ. ಆಚಾರ್ ಬಳಗದವರಿಂದ ಶತವೀಣಾವಲ್ಲರಿ ಏಕಕಾಲದಲ್ಲಿ 151 ವೀಣೆಗಳ ವಾದನ ಕಾರ್ಯಕ್ರಮ, ಅ. 20 ರಂದು ಮುದ್ದು ಮಕ್ಕಳಿಂದ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಅ. 21 ರಂದು ರಂಗೋಲಿ ಸ್ಪರ್ಧೆ, ಮಹಿಳೆಯರ ಹುಲಿವೇಷ

Tags: #ಉಚ್ಚಿಲ#ಜಿ.ಶಂಕರ್#ಉಚ್ಚಿಲ ದಸರಾ#ನ್ಯೂಸ್
Previous Post

ಉಡುಪಿ :ಪಶ್ಚಿಮ ಘಟ್ಟಗಳ ಕಾಡಿನ ಅಂಚಿನಲ್ಲಿ ವಾಸಿಸುವ ಮಲೆಕುಡಿಯ ಜನಾಂಗದವರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು…!!

Next Post

ಕಾರ್ಕಳ :ವಿಶ್ವ ಮಾನಸಿಕ ಅರೋಗ್ಯ ದಿನಾಚರಣೆ ಪ್ರಯುಕ್ತ ವಿಶೇಷ ಮಕ್ಕಳ ಹೆತ್ತವರಿಗೆ ಮಾನಸಿಕ ಆರೋಗ್ಯದ ಮಾಹಿತಿ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ವಿಶ್ವ ಮಾನಸಿಕ ಅರೋಗ್ಯ ದಿನಾಚರಣೆ ಪ್ರಯುಕ್ತ ವಿಶೇಷ ಮಕ್ಕಳ ಹೆತ್ತವರಿಗೆ ಮಾನಸಿಕ ಆರೋಗ್ಯದ ಮಾಹಿತಿ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026