Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಾರ್ಕೂರು ಬೆಣ್ಣೆ ಕುದುರುವಿನ ಜೀವ ರಕ್ಷಕ ಜಯಬಂಗೇರ ಇನ್ನಿಲ್ಲ..!!

Dhrishya News by Dhrishya News
10/10/2023
in ಕರಾವಳಿ, ಸುದ್ದಿಗಳು
0
0
SHARES
144
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 10: ದ್ರಶ್ಯ ನ್ಯೂಸ್ ಬಾರ್ಕೂರು ಬೆಣ್ಣೆ ಕುದುರು ನಿವಾಸಿ. ಜಯ ಬಂಗೇರ( 59 ವರ್ಷ)ಅವರು ಮಲ್ಪೇಯಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ತೀವ್ರ ಎದೆ ನೋವು ಕಂಡುಬಂದುದ್ದರಿಂದ ಅವರನ್ನು ತಕ್ಷಣ ಮಣಿಪಾಲದ ಆಸ್ಪತ್ರೆಗೆ ತಕ್ಷಣ ಸೇರಿಸಿದರೂ ಹೃದಯಘಾತದಿಂದ ಸೆಪ್ಟೆಂಬರ್ 9 ಸೋಮವಾರ ಸಂಜೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು

ಮೃತರಿಗೆ ಪತ್ನಿ ,ಒಂದು ಹೆಣ್ಣು ಮಗು. ಹಾಗೂ ಅಪಾರ ಬಂಧುಮಿತ್ರರನ್ನುಅಗಲಿದ್ದಾರೆ. ಮೃತರು ಜೀವ ರಕ್ಷಕರಾಗಿದ್ದು. ಈ ಹಿಂದೆ ಸ್ಥಳೀಯವಾಗಿ ಬಾವಿಗೆ ಬಿದ್ದವರನ್ನು ರಕ್ಷಣೆ ಮಾಡಿಜೀವ ರಕ್ಷಕರೆಂದು ಗುರುತಿಸಿಕೊಂಡಿದ್ದಾರೆ.

ಬಾರ್ಕೂರು ಬೆಣ್ಣೆಕುದುರು ಮೊಗವೀರ ಗ್ರಾಮ ಸಭೆಯ ಈ ಹಿಂದೆ ಅಧ್ಯಕ್ಷರಾಗಿಅವರು ಸೇವೆ ಸಲ್ಲಿಸಿದ್ದರು. ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ ಅವರು. ಮಳೆಗಾಲದಲ್ಲಿ ಹೊಳೆಯಲ್ಲಿ ಬಿದ್ದ ಅನಾಥ ಶವ. ಮೇಲೆತ್ತುವುದರಲ್ಲಿ ಆಭಾಗದಲ್ಲಿ ಸೈನಿಸಿಕೊಂಡಿದ್ದರು .

ಸ್ಥಳೀಯವಾಗಿ ಗಣಪತಿಯ ವಿಗ್ರಹ ಜನಸ್ತಂಬನದಲ್ಲಿಯೂ ಕೂಡ ತಮ್ಮಕಾರ್ಯ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತಿದ್ದರು.

ಬಾರ್ಕೂರು ಕುಲಮಾಹಾಸ್ತ್ರಿ ಅಮ್ಮನವರ ದೇವಸ್ಥಾನ ದಹೊಳೆಯಾಯನ ದಲ್ಲಿಯೂ ಸಕ್ರಿಯವಾಗಿ ದೋಣಿ ಚಲಾಯಿಸುವುದರಲ್ಲಿ ಸಕ್ರಿಯ ರಾಗಿದ್ದರು.ಚಿರಪರಿಚಿತರಾಗಿದ್ದರು.

Tags: #ಬಾರ್ಕೂರು#ಬೆಣ್ಣೆ ಕುದುರು#ಜೀವ ರಕ್ಷಕ#ದೃಶ್ಯ ನ್ಯೂಸ್
Previous Post

ಡಾll. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ಡಾll ಶಿವರಾಮ ಕಾರಂತ ಹೂಟ್ಟೂರು ಪ್ರಶಸ್ತಿ ಪ್ರದಾನ “ಇಂಪನ” ಸಂಗೀತ ಸಂಪುಟದ ಸಂಚಲನ ಕಾರ್ಯಕ್ರಮ..!!

Next Post

ಹೆಬ್ರಿ : ಸೀತಾನದಿಯಲ್ಲಿ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಬ್ರಿ : ಸೀತಾನದಿಯಲ್ಲಿ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026

Recent News

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

30/01/2026
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved