Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ, ಪ್ರಾಕ್ಟಿಕಲ್ ಪೀಡಿಯಾಟ್ರಿಕ್ ಆಂಕೊಲಾಜಿ – ರಾಷ್ಟ್ರೀಯ ತರಬೇತಿ ಕಾರ್ಯಾಗಾರ..!!

Dhrishya News by Dhrishya News
10/10/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಮಣಿಪಾಲ, 10 ಅಕ್ಟೋಬರ್2023 :ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ನ ಪೀಡಿಯಾಟ್ರಿಕ್ ಹೆಮಟಾಲಜಿ ಮತ್ತು ಆಂಕೊಲಾಜಿ ಅಧ್ಯಾಯದ ಸಹಯೋಗದೊಂದಿಗೆ ಮಣಿಪಾಲದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಇಂಟರಾಕ್ಟ್ ಬಿಲ್ಡಿಂಗ್ನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮ -ಪ್ರಾಕ್ಟಿಕಲ್ ಪೀಡಿಯಾಟ್ರಿಕ್ ಆಂಕೊಲೋಜಿಯನ್ನು ಆಯೋಜಿಸಿತ್ತು.

 

ಈ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ ಅರ್ಚನಾ ಎಂ ವಿ, ಸಹಾಯಕ ಪ್ರಾದ್ಯಾಪಕರು,ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗ ಮಣಿಪಾಲ ಅವರು ಕಾರ್ಯಾಗಾರದ ಕುರಿತು ಸಂಕ್ಷಿಪ್ತ ಅವಲೋಕನವನ್ನು ನೀಡಿದರು. ಕಾರ್ಯಾಗಾರವು ಉಪನ್ಯಾಸಗಳು ಮತ್ತು ಪ್ರಾಯೋಗಿಕ ಕೌಶಲ್ಯ ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಮಕ್ಕಳಲ್ಲಿ ಮಾಡುವ ಚಿಕಿತ್ಸಾ ಕಾರ್ಯವಿಧಾನ ಮತ್ತು ಸೆಂಟ್ರಲ್ ವೇನಸ್ ಕ್ಯಾಥೆಟರ್ ಅಳವಡಿಕೆಯ ಪ್ರತಿನಿಧಿಗಳಿಗೆ ತರಬೇತಿ ನೀಡಲಾಯಿತು.

ಕಾರ್ಯಾಗಾರದಲ್ಲಿ 70ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು, ಮಕ್ಕಳ ಆಂಕೊಲಾಜಿಯಲ್ಲಿನ ವಿವಿಧ ವಿಷಯಗಳ ಕುರಿತು ವ್ಯಾಪಕ ಚರ್ಚೆ ನಡೆಯಿತು. ಕಾರ್ಯಾಗಾರದಲ್ಲಿ ಭಾರತದಾದ್ಯಂತದ ಪ್ರತಿಷ್ಠಿತ ಸಂಸ್ಥೆಗಳಾದ ರೀಜನಲ್ ಕ್ಯಾನ್ಸರ್ ಸೆಂಟರ್, ತಿರುವನಂತಪುರ, ನಾರಾಯಣ ಆಸ್ಪತ್ರೆ, ಬೆಂಗಳೂರು, ಮಲಬಾರ್ ಕ್ಯಾನ್ಸರ್ ಸೆಂಟರ್, ತಲಸ್ಸೆರಿ, ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ, ಬೆಂಗಳೂರು ಮತ್ತು ಸೇಂಟ್ ಜಾನ್ಸ್ ಆಸ್ಪತ್ರೆ-ಬೆಂಗಳೂರು ಇಲ್ಲಿನ ಉಪನ್ಯಾಸಕರು ಭಾಗವಹಿಸಿದ್ದರು.

 

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲೋಜಿ ವಿಭಾಗದ ಮುಖ್ಯಸ್ಥರಾದ ಡಾ.ವಾಸುದೇವ ಭಟ್ ಕೆ ಅವರು ಧನ್ಯವಾದಗಳನ್ನು ಅರ್ಪಿಸುತ್ತಾ ಮಾತನಾಡಿ, ಇಂತಹ ಕಾರ್ಯಾಗಾರಗಳು ಸ್ನಾತಕೋತ್ತರ ಶಿಕ್ಷಣಾರ್ಥಿಗಳಿಗೆ ಈ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಲು ಅವಕಾಶವನ್ನು ನೀಡುತ್ತದೆ ಎಂದರು.

 

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ ಪದ್ಮರಾಜ್ ಹೆಗ್ಡೆ ಮಾತನಾಡಿ, ಈ ಕಾರ್ಯಾಗಾರವು ಮಕ್ಕಳ ವೈದ್ಯರಿಗೆ ಹಾಗೂ ಸ್ನಾತಕೋತ್ತರ ಶಿಕ್ಷಣಾರ್ಥಿಗಳಿಗೆ ಮಕ್ಕಳ ಆಂಕೊಲಾಜಿಯಲ್ಲಿ ತಮ್ಮ ಜ್ಞಾನವನ್ನು ನವೀಕರಿಸಲು ಮತ್ತು ಕಲಿಯಲು ಅವಕಾಶ ಮಾಡಿಕೊಡುತ್ತದೆ ಎಂದರು.

 

Previous Post

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಗೆ ಉಡುಪಿ ಪ್ರವೇಶಕ್ಕೆ ನಿರ್ಬಂಧ : ಎಸ್ಪಿ ಅರುಣ್ ಕುಮಾರ್..!!

Next Post

ಮಲ್ಪೆ : ಮೀನುಗಾರಿಕೆಯ ನಡೆಸುತ್ತಿದ್ದ ಸಂದರ್ಭ ತಲೆ ಸುತ್ತು ಬಂದು ಮೀನುಗಾರ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ : ಮೀನುಗಾರಿಕೆಯ ನಡೆಸುತ್ತಿದ್ದ ಸಂದರ್ಭ ತಲೆ ಸುತ್ತು ಬಂದು ಮೀನುಗಾರ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved