Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ : ಮೀನುಗಾರಿಕೆಯ ನಡೆಸುತ್ತಿದ್ದ ಸಂದರ್ಭ ತಲೆ ಸುತ್ತು ಬಂದು ಮೀನುಗಾರ ಸಾವು..!!

Dhrishya News by Dhrishya News
11/10/2023
in ಕರಾವಳಿ, ಸುದ್ದಿಗಳು
0
ಮಲ್ಪೆ : ಮೀನುಗಾರಿಕೆಯ ನಡೆಸುತ್ತಿದ್ದ ಸಂದರ್ಭ ತಲೆ ಸುತ್ತು ಬಂದು ಮೀನುಗಾರ ಸಾವು..!!
0
SHARES
150
VIEWS
Share on FacebookShare on Twitter

ಉಡುಪಿ : ಅಕ್ಟೋಬರ್ 11:ದ್ರಶ್ಯ ನ್ಯೂಸ್ :ಮೀನು ಗಾರಿಕೆಯ ನಡೆಸುತ್ತಿದ್ದ ವೇಳೆ ಮೀನುಗಾರರೋರ್ವರಿಗೆ ತಲೆ ಸುತ್ತು ಬಂದು ಬಿದ್ದು ಸಾವನ್ನಪ್ಪಿರುವ ಘಟನೆ ಅ. 9ರಂದು ಸಂಭವಿಸಿದೆ

ಜಯ ಬಂಗೇರ (57) ಮೃತಪಟ್ಟವರು. ಮತ್ಸ್ಯ ಪ್ರಿಯ ಬೋಟಿನಲ್ಲಿ ದುಡಿಯುತ್ತಿದ್ದ ಅವರು ಸೋಮವಾರ ಸಂಜೆ ಇತರ 32 ಮಂದಿ ಜನರೊಂದಿಗೆ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಲೆ ತಿರುಗಿದ ಹಾಗೆ ಆಗಿ ಬೀಳುತ್ತಿರುವ ಸಮಯದಲ್ಲಿ ಪಕ್ಕದಲ್ಲಿದ್ದ ರಮೇಶ ಬಂಗೇರ ಅವರು ಜಯ ಬಂಗೇರ ಅವರ ಕೈಯನ್ನು ಹಿಡಿದು ಮೇಲೆತ್ತಿ ಬೋಟಿನಲ್ಲಿ ಮಲಗಿಸಿದರು.

ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಆದಾಗಲೇ ಮೃತ ಪಟ್ಟಿರುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #ಮಲ್ಪೆ#ಸಾವು#ನ್ಯೂಸ್
Previous Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ, ಪ್ರಾಕ್ಟಿಕಲ್ ಪೀಡಿಯಾಟ್ರಿಕ್ ಆಂಕೊಲಾಜಿ – ರಾಷ್ಟ್ರೀಯ ತರಬೇತಿ ಕಾರ್ಯಾಗಾರ..!!

Next Post

ಕಾರ್ಕಳ: ಮೂಡಾರು ಸಮೀಪ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ: ಮೂಡಾರು ಸಮೀಪ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ..!!

ಕಾರ್ಕಳ: ಮೂಡಾರು ಸಮೀಪ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು :ಮಹಿಳೆ ನಾಪತ್ತೆ ಪ್ರಕರಣ ಧಾಖಲು..!!

ಮಂಗಳೂರು :ಮಹಿಳೆ ನಾಪತ್ತೆ ಪ್ರಕರಣ ಧಾಖಲು..!!

13/11/2025
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಚಿಕೆತ್ಸೆ ಫಲಿಸದೇ ಸಾವು..!!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಚಿಕೆತ್ಸೆ ಫಲಿಸದೇ ಸಾವು..!!

13/11/2025
ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಆದೇಶ ..!!

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಆದೇಶ ..!!

12/11/2025
ಲಕ್ಷಕಂಠ ಗೀತಾ : ಸೋಮ ಕ್ಷತ್ರಿಯ ಸಮಾಜದಿಂದ 1000 ಜನ ಬಾಗಿ.!!

ಲಕ್ಷಕಂಠ ಗೀತಾ : ಸೋಮ ಕ್ಷತ್ರಿಯ ಸಮಾಜದಿಂದ 1000 ಜನ ಬಾಗಿ.!!

12/11/2025

Recent News

ಮಂಗಳೂರು :ಮಹಿಳೆ ನಾಪತ್ತೆ ಪ್ರಕರಣ ಧಾಖಲು..!!

ಮಂಗಳೂರು :ಮಹಿಳೆ ನಾಪತ್ತೆ ಪ್ರಕರಣ ಧಾಖಲು..!!

13/11/2025
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಚಿಕೆತ್ಸೆ ಫಲಿಸದೇ ಸಾವು..!!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಚಿಕೆತ್ಸೆ ಫಲಿಸದೇ ಸಾವು..!!

13/11/2025
ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಆದೇಶ ..!!

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಆದೇಶ ..!!

12/11/2025
ಲಕ್ಷಕಂಠ ಗೀತಾ : ಸೋಮ ಕ್ಷತ್ರಿಯ ಸಮಾಜದಿಂದ 1000 ಜನ ಬಾಗಿ.!!

ಲಕ್ಷಕಂಠ ಗೀತಾ : ಸೋಮ ಕ್ಷತ್ರಿಯ ಸಮಾಜದಿಂದ 1000 ಜನ ಬಾಗಿ.!!

12/11/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved