Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು : ಉಡುಪಿ ಜಿಲ್ಲಾ ಮೀನುಗಾರರ ನಿಯೋಗದೊಂದಿಗೆ ಮೀನುಗಾರಿಕೆ ಸಚಿವರ ಸಭೆ..!!

Dhrishya News by Dhrishya News
13/10/2023
in ಕರಾವಳಿ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಬೆಂಗಳೂರು : ಅಕ್ಟೋಬರ್: 13: ದೃಶ್ಯ ನ್ಯೂಸ್ : ಉಡುಪಿ ಜಿಲ್ಲೆಯ ಮೀನುಗಾರರ ವಿವಿಧ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಮೀನುಗಾರಿಕೆ ಸಚಿವ ಶ್ರೀ ಮಾಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.

ಮಲ್ಪೆ ಮೀನುಗಾರರ ಸಂಘ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದ ನಿಯೋಗ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೀನುಗಾರರ ಪ್ರಮುಖ ಬೇಡಿಕೆಗಳಾದ ಯಾಂತ್ರಿಕ ದೋಣಿಗಳಿಗೆ ಡೀಸೆಲ್ 500 ಲೀಟರಿಗೆ ಹೆಚ್ಚಳ ಹಾಗೂ ಡೀಸೆಲ್ ಕೋಟಾವನ್ನು ಮಾಸಿಕದ ಬದಲು ವಾರ್ಷಿಕ ಕೋಟಾ, ನಾಡದೋಣಿಗಳಿಗೆ ವರ್ಷಪೂರ್ತಿ ಸಮರ್ಪಕ ರೀತಿಯಲ್ಲಿ ಸೀಮೆಎಣ್ಣೆ ಪೂರೈಕೆ, ಪ್ರತಿವರ್ಷ ಬಂದರಿನ ಡ್ರೆಜ್ಜಿಂಗ್ ನಡೆಸಲು ಕ್ರಮ, ಔಟರ್ ಹಾರ್ಬರ್ ನಿರ್ಮಾಣ, ಸೀ ಆಂಬ್ಯುಲೆನ್ಸ್ ಮಂಜೂರು, ಅಂತರ್ ರಾಜ್ಯ ಸಮನ್ವಯ ಸಮಿತಿ, ಬಂದರು ಸುಗಮ ನಿರ್ವಹಣೆಯ ದೃಷ್ಟಿಯಿಂದ ಸ್ಥಳೀಯ ಸಂಘ ಸಂಸ್ಥೆಗೆ ನೀಡುವುದು, ನಾಡದೋಣಿ ತಂಗುದಾಣ ನಿರ್ಮಾಣ, ಮಲ್ಟಿ ಪಾರ್ಕಿಂಗ್ ವ್ಯವಸ್ಥೆ, ಪರ್ಸಿನ್ ಸಂಘಕ್ಕೆ ಬಹು ಅಂತಸ್ತು ಕಟ್ಟಡ ನಿರ್ಮಾಣಕ್ಕೆ ಜಾಗ ಮಂಜೂರು, ಟೆಗ್ಮಾ ಕಂಪೆನಿಗೆ ನೀಡಿರುವ ನಿವೇಶನದ ಗುತ್ತಿಗೆ ಅವಧಿ ಮಗಿದ ನಂತರ ಮೀನುಗಾರಿಕೆ ಇಲಾಖೆಗೆ ಹಸ್ತಾಂತರ,ಮರದ ಬೋಟ್ ಮರು ನಿರ್ಮಾಣದ ಸಾಧ್ಯತಾ ಪ್ರಮಾಣ ಪತ್ರದ ಅವಧಿಯನ್ನು ಮರದ ಬೋಟಿಗೆ 5 ವರ್ಷ ಹಾಗೂ ಸ್ಟೀಲ್ ಬೋಟಿಗೆ 7 ವರ್ಷಕ್ಕೆ ಕಡಿತಗೊಳಿಸುವುದು, ನಾಡದೋಣಿ ಗಳಿಗೆ ಹೈಬ್ರಿಡ್ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆಯ ಬಗ್ಗೆ ಪ್ರಸ್ತಾಪಿಸಿ ಇಲಾಖೆ ಈ ಬಗ್ಗೆ ತಕ್ಷಣ ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸಲ್ಮಾ ಫಾಹಿಮ್, ಇಲಾಖೆಯ ನಿರ್ದೇಶಕರಾದ ದಿನೇಶ್ ಕುಮಾರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ಮೀನುಗಾರ ಮುಖಂಡರಾದ ಸಂತೋಷ್ ಸಾಲ್ಯಾನ್, ಜಗನ್ನಾಥ, ರವಿ ಸುವರ್ಣ, ಆನಂದ ಖಾರ್ವಿ, ಯಶವಂತ ಗಂಗೊಳ್ಳಿ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: #ಬೆಂಗಳೂರು#ಮೀನುಗಾರಿಕೆ ಸಚಿವ ಸಭೆ#ದೃಶ್ಯ ನ್ಯೂಸ್
Previous Post

ಉಡುಪಿ : ಕಾಪುವಿನಲ್ಲಿ ಅ. 16 ರಂದು ಜನತಾ ದರ್ಶನ..!!

Next Post

ಉಡುಪಿ: ನಗರದ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕರ್ನಾಟಕ ರಕ್ಷಣಾ ವೇದಿಕೆ ಫಲಶ್ರುತಿ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ನಗರದ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕರ್ನಾಟಕ ರಕ್ಷಣಾ ವೇದಿಕೆ ಫಲಶ್ರುತಿ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

31/01/2026
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

31/01/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

31/01/2026
ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

ಅಸಹಾಯಕ ಸ್ಥಿತಿಯಲ್ಲಿ ವೃದ್ಧೆಯ ರಕ್ಷಣೆ: ಸಮಾಜಸೇವಕ ನಿತ್ಯಾನಂದ ಒಳಕಾಡುವರಿಂದ ಸಮಯೋಚಿತ ನೆರವು..!!

31/01/2026
ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

ಕಾರ್ಕಳ :ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ..

31/01/2026
ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರೊಂದಿಲ್ಲ – ಆರೋಗ್ಯ ವಿಮೆಯ ಮಹತ್ವದ ಕುರಿತು ಕಾರ್ಯಕ್ರಮ

31/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved