Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ದೈವ ಕೋಲಗಳ ಟ್ಯಾಬ್ಲೊಗಳಿಗೆ ಅವಕಾಶ ಇಲ್ಲ..!!!

Dhrishya News by Dhrishya News
14/10/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಮಂಗಳೂರು : ಅಕ್ಟೋಬರ್: 14: ದೃಶ್ಯ ನ್ಯೂಸ್ : ದಸರಾ ಮರೆವಣಿಗಳಲ್ಲಿ ದೈವದ ಕೋಲ ದೃಶ್ಯರೂಪಕ ಟ್ಯಾಬ್ಲೊಗಳನ್ನು ಬಳಸದಂತೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಿತಿಯು ತಿಳಿಸಿದೆ. ಅನೇಕ ಸಂಘಟನೆಗಳ ವಿರೋಧದ ಹಿನ್ನಲೆಯಲ್ಲಿ ಸಮಿತಿಯು ಈ ತಿರ್ಮಾನ ಕೈಗೊಂಡಿದೆ.

ಕುದ್ರೋಳಿ ಗೋಕರ್ಣನಾಥ 34ನೇ ವರ್ಷದ ದಸರಾ ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದೆ. 9 ದಿನಗಳ ನವರಾತ್ರಿ ಉತ್ಸವ ಅಕ್ಟೋಬರ್ 15ರಿಂದ ಆರಂಭವಾಗಲಿದ್ದು, ಅಕ್ಟೋಬರ್ 24ಕ್ಕೆ ದಸರಾಕ್ಕೆ ತೆರೆಬೀಳಲಿದೆ. ಈ ದಿನದಂದು ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಯಾತ್ರೆಯಲ್ಲಿ ಬೇರೆ ಬೇರೆ ಸಂಘಟನೆಗಳ ಟ್ಯಾಬ್ಲೊಗಳ ಪ್ರದರ್ಶನಗೊಳ್ಳಲಿದೆ. ಇನ್ನು ದಕ್ಷಿಣ ಕನ್ನಡದ ಅನೇಕ ಕಡೆ ದೈವದ ಕೋಲದ ರೂಪಕಗಳು ಪ್ರದರ್ಶನಗೊಳ್ಳುತ್ತಿದೆ. ಇನ್ನು ಮುಂದೆ ಇದು ನಡೆಯಬಾರದು ಹಾಗೂ ಈ ಬಾರಿ ದಸರಾದಲ್ಲೂ ಇದಕ್ಕೆ ಅವಕಾಶ ನೀಡಬಾರದು ಎಂದು ದೂರು ಬಂದಿದೆ ಎಂದು ದೇವಸ್ಥಾನ ಸಮಿತಿ ಕೋಶಾಧಿಕಾರಿ ಆರ್. ಪದ್ಮರಾಜ್ ತಿಳಿಸಿದ್ದಾರೆ.

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ದೇವತೆಗಳು ಹಾಗೂ ದೈವಗಳ ಟ್ಯಾಬ್ಲೊಗಳಿಗೆ ಅವಕಾಶ ಇಲ್ಲ ಎಂದು ನಿರ್ಧಾರಿಸಲಾಗಿದೆ. ಈ ಬಗ್ಗೆ ಎಲ್ಲ ಟ್ಯಾಬ್ಲೊ ಪ್ರದರ್ಶಕರಿಗೆ ತಿಳಿಸಲಾಗಿದೆ ಎಂದು ಆರ್. ಪದ್ಮರಾಜ್ ಹೇಳಿದ್ದಾರೆ. ಇನ್ನು ದಸರಾ ಮೆರವಣಿಗಳಲ್ಲಿ ಡಿಜೆ ಸಂಗೀತ ಮತ್ತು ನೃತ್ಯವನ್ನು ನಿಷೇಧಿಸುವ ಬಗ್ಗೆಯೂ ಸಮಿತಿಯು ಚಿಂತಿಸುತ್ತಿದೆ ಎಂದು ಅವರು ಹೇಳಿದರು. ಈ ಬಗ್ಗೆ ಎಲ್ಲ ಸಂಘಟಕರ ಸಭೆ ಕರೆದಿದ್ದೇವೆ. ಈ ಡಿಜೆ ಸಂಗೀತ ಮತ್ತು ನೃತ್ಯ ನಮ್ಮ ಸಂಸ್ಕೃತಿಗೆ ಧಕ್ಕೆ ತರುತ್ತಿದೆ. ಧಾರ್ಮಿಕ ಆಚರಣೆಗಳಲ್ಲಿ ಈ ಇಂತಹ ವ್ಯವಸ್ಥೆಗಳು ಸರಿಯಲ್ಲ, ಹಾಗಾಗಿ ಸಂಘಟಕರ ಸಭೆಯ ಕರೆದು ತಿರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

Tags: #ಮಂಗಳೂರು#ಕುದ್ರೋಳಿ ದಸರಾ#ದೃಶ್ಯ ನ್ಯೂಸ್
Previous Post

ಉಚಿತ ಗ್ಯಾಸ್ ಸಿಲಿಂಡರ್ `ಉಜ್ವಲಾ ಯೋಜನೆ’ಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ..!!

Next Post

Manipal Academy of Higher Education observed Mental Health Awareness Week…!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

Manipal Academy of Higher Education observed Mental Health Awareness Week...!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved